Saturday, September 19, 2026

Kittur utsav

`ಕಿತ್ತೂರು ಉತ್ಸವ’ದಲ್ಲಿ ಜನರನ್ನು ರಂಜಿಸಿದ ವಿಜಯ್ ಪ್ರಕಾಶ್..!

www.karnatakatv.net: ಬೆಳಗಾವಿ: ಎರಡು ದಿನಗಳ ಕಾಲ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ವಿಜಯ ಪ್ರಕಾಶ್ ಗಾನಸುಧೆಗೆ ಕಿತ್ತೂರಿನ ಜನ ಕುಣಿದು ಕುಪ್ಪಳಿಸಿದರು. ಬ್ರಿಟಿಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ಸವಿನೆನಪಿಗಾಗಿ ಹಮ್ಮಿಕೊಂಡಿದ್ದ 'ಕಿತ್ತೂರು ಉತ್ಸವ' ಅದ್ಧೂರಿಯಾಗಿ ತೆರೆ ಕಂಡಿದೆ. ಎರಡು ದಿನಗಳ ಕಾಲ ಕಿತ್ತೂರು ಕೋಟೆ ಆವರಣದಲ್ಲಿ ನಡೆದ ಐತಿಹಾಸಿಕ ಚನ್ನಮ್ಮನ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img