Monday, September 14, 2026

#kitturu police station

Police: ಬೆಳಗಾವಿಯಲ್ಲಿ ಬಾಲಕನ ಮೇಲೆ ಮಚ್ಚಿನಿಂದ ಹಲ್ಲೆ.!

ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಬಾಲಕನನ್ನು ತಲ್ವಾರ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ. ಮಲ್ಲಾಪುರ ಗ್ರಾಮದ ಪ್ರಜ್ವಲ್ ಸುಂಕದ (16) ಎನ್ನುವ ಯುವಕನನ್ನು ನಾಲ್ವರು ಬಾಲಕರು ಸೇರಿಕೊಂಡು ತಲ್ವಾರ್ ನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಗಂಭಿರವಾಗಿ ಗಾಯಗೊಂಡ ಬಾಲಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಆದರೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img