Thursday, April 30, 2026

kitturu

ಕಿತ್ತೂರು ಪಟ್ಟಣದ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಕಿತ್ತೂರಿನ ತಹಶೀಲ್ದಾರ್ ಸೋಮಲಿಂಗ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ 2 ಲಕ್ಷ ಲಂಚ ಸ್ವೀಕರಿಸುವ ಸಂರ್ಭದಲ್ಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಅಧಿಕಾರಿಗಳು ಮನೆಯಲ್ಲಿ ರಾತ್ರಿಯೆಲ್ಲ ಪರಿಶೀಲನೆ ಮಾಡಿ 10 ಲಕ್ಷಕ್ಕೂ ಹೆಚ್ಚು ನಗದನ್ನು ಸೇರಿ ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನೀರು ಕೊಡದಿದ್ದರೆ ಕರ್ನಾಟಕಕ್ಕೆ ಹೋಗುತ್ತೇವೆ : ಮಹಾರಾಷ್ಟ್ರದ ಜತ್ತ...
- Advertisement -spot_img

Latest News

ಮಳೆಯಲ್ಲಿ ಕೊಚ್ಚಿಕೊಂಡು ಹೋದ ಹೆಂಡತಿಯ ಬಂಗಾರ!

ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ, ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದ ರೈತನೊಬ್ಬನ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾಗಿದೆ. ಕೃಷ್ಣಪ್ಪ...
- Advertisement -spot_img