Thursday, March 5, 2026

KJ George

ಬಿಜೆಪಿ ಸಲ್ಲಿಸಿದ್ದ ದೂರು ರದ್ದು: ಕೆ.ಜೆ. ಜಾರ್ಜ್‌ಗೆ ಬಿಗ್ ರಿಲೀಫ್!

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಲವರ ವಿರುದ್ಧ ದಾಖಲಾದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಿಂದ ಸಲ್ಲಿಸಲ್ಪಟ್ಟ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ M.I ಅರುಣ್ ಅಧ್ಯಕ್ಷತೆಯ ಹೈಕೋರ್ಟ್ ಪೀಠವು ದೂರು ಮುಂದುವರಿಯಲು ಆಧಾರವಿಲ್ಲ ಎಂದು ಅದನ್ನು ವಜಾಗೊಳಿಸುವ ಆದೇಶ ಹೊರಡಿಸಿದೆ. ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್...

ಡಿಕೆಶಿ–ಸತೀಶ್ ಜಾರಕಿಹೊಳಿ ಸೀಕ್ರೆಟ್ ಮೀಟಿಂಗ್: ರಹಸ್ಯ ಬಿಚ್ಚಿಟ್ಟ ‘ಸಾಹುಕಾರ’

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img