Friday, August 14, 2026

kkannada news updates

‘ನಿಮಗೆ ಬಾಗಿಲು ತೋರಿಸಬೇಕಾಗುತ್ತದೆ ಎಂದು ಕಿಚ್ಚನ ವಾರ್ನಿಂಗ್ ಯಾರಿಗೆ ಗೊತ್ತಾ..?

Bigboss  news: ಬಿಗ್ ಬಾಸ್ ಆರಂಭವಾಗಿ 2 ವಾಋಗಳು ಕಳೆದವು.ಇದರ ಜೊತೆ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆದ್ರು.ಜೊತೆಗೆ ಇದೀಗ ಮನೆಯೊಳಗೆ ಗುಂಪುಗಾರಿಕೆ ಶುರುವಾಗಿದೆ. ಈ ವಾರ ಕಿಚ್ಚ ಸುದೀಪ್ ಕೊಂಚ ಸಿಟ್ಟಾಗಿದ್ದು ಒಬ್ಬರಿಗೆ ಬಾಗಿಲು ತೋರಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿ ವಾರ ಎಲ್ಲರೂ ಒಬ್ಬೊಬ್ಬರನ್ನು ನಾಮಿನೇಟ್​ ಮಾಡಬೇಕು. ತಮ್ಮ ಸ್ವಂತ ನಿರ್ಧಾರದಿಂದ ನಾಮಿನೇಟ್​ ಮಾಡಬೇಕೇ ಹೊರತು,...
- Advertisement -spot_img

Latest News

ಮೊದಲ ಸಾಲಿನಿಂದ ಕೊನೆಯ ಸಾಲಿಗೆ ಸರಿದ ಮಾಜಿ ಸಿಎಂ ಸಿದ್ದರಾಮಯ್ಯ!

ವಿಧಾನಸಭೆಯಲ್ಲಿ ಸದಾ ಮುಂಚೂಣಿಯ ಮೊದಲ ಸಾಲಿನಲ್ಲಿ ಕುಳಿತುಕೊಂಡು ಪ್ರಭಾವಿ ನಾಯಕನಂತೆ ಮೆರೆದಿದ್ದ ಆ ದಿಗ್ಗಜ ನಾಯಕ, ಇಂದು ಕಡೆಯ ಸಾಲಿಗೆ ಬಂದು ಕುಳಿತುಕೊಂಡಿರುವುದು ಯಾಕೆ ಎಂಬ...
- Advertisement -spot_img