Saturday, July 11, 2026

KKR squad changes

ಕ್ರಿಕೆಟ್‌ನಲ್ಲೂ ರಾಜಕೀಯ ಬಿಸಿ, IPL ಪ್ರಸಾರಕ್ಕೆ ಬಾಂಗ್ಲಾ ಬ್ರೇಕ್

ಬಾಂಗ್ಲಾದೇಶ ಸರ್ಕಾರವು 2026ರ ಇಂಡಿಯನ್ ಪ್ರೀಮಿಯರ್ ಲೀಗ್‌ ಪಂದ್ಯಾವಳಿಯ ಪ್ರಸಾರವನ್ನು ತನ್ನ ದೇಶದಲ್ಲಿ ನಿಷೇಧಗೊಳಿಸುವ ನಿರ್ಧಾರ ಕೈಗೊಂಡಿದೆ. ಬಾಂಗ್ಲಾದ ವೇಗಿ ಮುಸ್ತಾಫಿಜುರ್ ರಹಮಾನ್ ಅವರನ್ನು BCCI ಸೂಚನೆಯ ಮೇರೆಗೆ KKR ತಂಡದಿಂದ ಕೈಬಿಟ್ಟಿರುವುದೇ ಈ ನಿರ್ಧಾರಕ್ಕೆ ಕಾರಣ ಎಂದು ಬಾಂಗ್ಲಾದೇಶ ಸರ್ಕಾರ ತಿಳಿಸಿದೆ. ಯಾವುದೇ ಸ್ಪಷ್ಟ ಕಾರಣ ನೀಡದೆ ಮುಸ್ತಾಫಿಜುರ್ ರಹಮಾನ್ ಅವರನ್ನು IPL ನಿಂದ...
- Advertisement -spot_img

Latest News

Dharwad: ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು...
- Advertisement -spot_img