Wednesday, July 29, 2026

KKRDB

ಬೀದರ್ ವಿಮಾನ ಹಾರಾಟ ಬಂದ್; ಜನರಿಗೆ ಕೈ ಕೊಟ್ಟ ಸ್ಟಾರ್ ಏರ್!

ಬೀದರ್ ಮತ್ತು ಬೆಂಗಳೂರು ನಡುವಿನ ವಿಮಾನಯಾನ ಸೇವೆ ಮತ್ತೊಮ್ಮೆ ಸ್ಥಗಿತಗೊಂಡಿದ್ದು, ಪ್ರಯಾಣಿಕರಲ್ಲಿ ನಿರಾಸೆ ಮೂಡಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿ ಈ ಮಾರ್ಗಕ್ಕೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಮೂರು ವರ್ಷದ ರಿಯಾಯಿತಿ ಅವಧಿ ಪೂರ್ಣಗೊಂಡ ನಂತರ ಕಾರ್ಯಾಚರಣೆಯ ವೆಚ್ಚ ಹೆಚ್ಚಾಗಿದ್ದು, ಖಾಸಗಿ ವಿಮಾನಯಾನ ಸಂಸ್ಥೆಗಳು ನಷ್ಟದ ನೆಪ ನೀಡಿ ಸೇವೆ ಸ್ಥಗಿತಗೊಳಿಸಲು ಮುಂದಾಗಿವೆ. ಈ ಹಿಂದೆ...

ಕಲ್ಯಾಣ ಕರ್ನಾಟಕಕ್ಕೆ ಸಿಎಂ ಭರ್ಜರಿ ಗಿಫ್ಟ್!

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಅನುದಾನ ಸಿಗಲಿದೆ. ಪ್ರತ್ಯೇಕ ಸಚಿವಾಲಯ, ಹಾಗೂ ವೈಶಿಷ್ಟ್ಯಪೂರ್ಣ ಯೋಜನೆಗಳು ದೊರೆಯಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಕಲಬುರಗಿ DAR ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ....
- Advertisement -spot_img

Latest News

Banavasi News: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ

Uttara Kannada News: ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33...
- Advertisement -spot_img