Monday, September 7, 2026

KL Rahul

ದ.ಆಫ್ರಿಕಾ ಸರಣಿಯತ್ತ ಟೀಮ್ ಇಂಡಿಯಾ ಗಮನ

ಹೊಸದಿಲ್ಲಿ:15ನೇ ಆವೃತ್ತಿಯ ಟಿ20 ಟೂರ್ನಿ ಮುಗಿದ ಬೆನ್ನಲ್ಲೆ ಇದೀಗ ಭಾರತೀಯ ಕ್ರಿಕೆಟ್ ಆಟಗಾರರ ಚಿತ್ತ ತವರಿನಲ್ಲಿ ದ.ಆಫ್ರಿಕಾ ವಿರುದ್ಧ ನಡೆಯುವ ಟಿ20 ಸರಣಿ ಮೇಲೆ ಗಮನ ನೀಡಿದೆ. ಇದೇ ಜೂ.9ರಿಂದ 5 ಪಂದ್ಯಗಳ ಟಿ20 ಸರಣಿ ಆಡಲು ದ.ಆಫ್ರಿಕಾ ತಂಡ ನಾಳೆ ಭಾರತಕ್ಕೆ ಆಗಮಿಸುತ್ತಿದೆ. ಕನ್ನಡಿಗ ಕೆ.ಎಲ್. ರಾಹುಲ್ ನೇತೃತ್ವದ ಭಾರತ ತಂಡ ಜೂ.5ರಿಂದ ದೆಹಲಿಯಲ್ಲಿ ಅಭ್ಯಾಸ...

Hit List ​ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ : ಅಯ್ಯರ್

27 ಆಟಗಾರರನ್ನು ಉಳಿಸಿಕೊಂಡ ಹಳೆಯ ಫ್ರಾಂಚೈಸಿಗಳು. ಇನ್ನು ಜನವರಿ 22 ರೊಳಗಾಗಿ ಹೊಸ 2 ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ತಮ್ಮ 2ಆಟಗಾಗರನ್ನು ಘೋಷಿಸಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಅವರು ಹೊಸ ಫ್ರಾಂಚೈಸಿ ಸೇರಿಸಿಕೊಳ್ಳದೆ. ಮೆಗಾ ಹರಾಜಿನಲ್ಲಿ ಆಯ್ಕೆಯಾಗಲು ಬಯಸಿದ್ದಾರೆ. ಈಗ ಹೊಸ ಫ್ರಾಂಚೈಸಿಗಳು ನಾಯಕನ ಹುಡುಕಾಟದಲ್ಲಿ ಶ್ರೇಯಸ್...

India vs South Africa : ಭಾರತಕ್ಕೆ 113 ರನ್​ಗಳ ಭರ್ಜರಿ ಜಯ..!

ದಕ್ಷಿಣ ಆಫ್ರಿಕಾ ವಿರುದ್ದ (India vs South Africa 1st Test) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಕೊನೆಯ ದಿನದಾಟದಲ್ಲಿ 211 ರನ್​ಗಳ ಗುರಿ ಪಡೆದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ 2ನೇ ಇನಿಂಗ್ಸ್​ನಲ್ಲಿ 191 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ...

ಅಂತಿಮ ಟಿ-ಟ್ವೆಂಟಿ: ಕ್ಲೀನ್ ಸ್ವೀಪ್ ಕನಸಲ್ಲಿ ವಿರಾಟ್ ಪಡೆ..!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img