Tuesday, July 22, 2025

km krishnanayak

ಕಾಂಗ್ರೆಸ್‌ನಿಂದ ST ನಾಯಕರಿಗೆ ಉಳಿಗಾಲವಿಲ್ಲ ಕೃಷ್ಣನಾಯಕ ಸ್ಫೋಟಕ ಹೇಳಿಕೆ

ಎಸ್‌ಟಿ ಸಮುದಾಯದ ಪ್ರಭಾವಿ ನಾಯಕರ ರಾಜಕೀಯ ಭವಿಷ್ಯವನ್ನು ರಾಜ್ಯ ಕಾಂಗ್ರೆಸ್ ಕೊನೆಗಾಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಆರೋಪಿಸಿದ್ದಾರೆ. ಮೈಸೂರಲ್ಲಿ ನಡೆದ ನಾಯಕ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಲಾಯಿತು. ಅಲ್ಲದೇ ವಾಲ್ಮೀಕಿ ಹಗರಣದ ಕೋಟ್ಯಂತರ ಹಗರಣದ ಮೂಲಕ ಬಿ.ನಾಗೇಂದ್ರ ಅವರನ್ನು ಜೈಲು ಸೇರುವಂತೆ ಮಾಡಿದ್ದಾರೆ....
- Advertisement -spot_img

Latest News

ಅಂಬಾ ವಿಲಾಸದ ರೀತಿ ಹೊಸ ಬಸ್‌ ನಿಲ್ದಾಣ

ಮೈಸೂರಿನ ಬನ್ನಿಮಂಟಪದಲ್ಲಿ ಹೊಸದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಅದಕ್ಕೆ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಕಟ್ಟಡದ ಮುಂಭಾಗದ ಹೊರಮೇಲ್ಮ ಅರಮನೆಯಂತೆ ಕಾಣುವಂತೆ ನಿರ್ಮಿಸುವ...
- Advertisement -spot_img