ಎಸ್ಟಿ ಸಮುದಾಯದ ಪ್ರಭಾವಿ ನಾಯಕರ ರಾಜಕೀಯ ಭವಿಷ್ಯವನ್ನು ರಾಜ್ಯ ಕಾಂಗ್ರೆಸ್ ಕೊನೆಗಾಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಆರೋಪಿಸಿದ್ದಾರೆ. ಮೈಸೂರಲ್ಲಿ ನಡೆದ ನಾಯಕ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಲಾಯಿತು. ಅಲ್ಲದೇ ವಾಲ್ಮೀಕಿ ಹಗರಣದ ಕೋಟ್ಯಂತರ ಹಗರಣದ ಮೂಲಕ ಬಿ.ನಾಗೇಂದ್ರ ಅವರನ್ನು ಜೈಲು ಸೇರುವಂತೆ ಮಾಡಿದ್ದಾರೆ....
Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್ ಹಾಲ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...