Monday, May 12, 2025

KM shivalinge gowda

ಜೆಡಿಎಸ್ ನಲ್ಲಿ ಮುಂದುವರಿಯುವುದರ ಬಗ್ಗೆ ಕ್ಷೇತ್ರದ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ : ಕೆ.ಎಂ ಶಿವಲಿಂಗೇಗೌಡ

ಹಾಸನ: ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ ಆದರೆ ಪಕ್ಷದಲ್ಲಿ ಮುಂದುವರಿಯುವುದು ಅಥವಾ ಬಿಡುವುದನ್ನ ಕ್ಷೇತ್ರದ ನಮ್ಮ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ತಮ್ಮ ರಾಜಕೀಯ ಮುನ್ನಡೆಯ ನಿಗೂಢತೆಯನ್ನ ಕಾದುಕೊಂಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಲಿಂಗೇಗೌಡರು ಸ್ಥಳೀಯ ರಾಜಕೀಯ...

ಕೊಬ್ಬರಿ ಬೆಲೆ ಕುಸಿತ ಹಿನ್ನೆಲೆ, ಇಂದು ಅರಸೀಕೆರೆ ಬಂದ್

ಹಾಸನ: ಕೊಬ್ಬರಿಯ ಬೆಲೆ ಕುಸಿತವಾದ ಹಿನ್ನೆಲೆ, ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಇಂದು ಅರಸೀಕೆರೆ ಬಂದ್ ಮಾಡಲಾಗಿದೆ. ಬಂದ್‌ಗೆ ಅರಿಸೀಕೆರೆ ಶಾಸಕ ಕೆ.ಎಂ.‌ಶಿವಲಿಂಗೇಗೌಡ ಕರೆ ನೀಡಿದ್ದಾರೆ. ಇನ್ನು ಬಂದ್ ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಬೆಳಿಗ್ಗೆಯಿಂದಲೇ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ. ವಾಹನ ಸಂಚಾರ ಎಂದಿನಂತೆ ಇದೆ.  12 ಗಂಟೆ ನಂತರ ಅರಸೀಕೆರೆ ಪಟ್ಟಣದಲ್ಲಿ...
- Advertisement -spot_img

Latest News

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...
- Advertisement -spot_img