Wednesday, April 16, 2025

KMF

KARNATAKA: ಹಾಲು ಉತ್ಪಾದಕರಿಗೆ ಸಂಕಷ್ಟ ,ಹಾಲಿನ ಬಾಕಿ ₹622 ಕೋಟಿ

ಹೊಸ ವರ್ಷಕ್ಕೆ ಕರ್ನಾಟಕದಲ್ಲಿ ಹಾಲಿನ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿದೆ. ಇತ್ತ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಸರ್ಕಾರ, ನೂರಾರು ಕೋಟಿ ರೂಪಾಯಿ ಹಣ ನೀಡದೇ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ನೀಡಬೇಕಾಗಿರೋ ಹಾಲಿನ ಪ್ರೋತ್ಸಾಹ ಧನದ ಬಾಕಿ ಹಣ ಸುಮಾರು 622.54 ಕೋಟಿಗೆ ಏರಿದೆ. ಕಳೆದ...

KMF : ಸಂಕ್ರಾಂತಿಗೆ ನಂದಿನಿ ಶಾಕ್? : ಹೊಸ ವರ್ಷಕ್ಕೆ ‘ಬಿಸಿ’ ಹಾಲು?

ಮುಂದಿನ ವರ್ಷವು ಹಾಲಿನ ದರದ ಏರಿಕೆಯ ಬಗ್ಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.ಸುದ್ದಿಗೋಷ್ಠಿ ನಡೆಸಿದ ಅವರು, ಬುಧವಾರ ನಡೆದ ಹಾಲಿನ ಒಕ್ಕೂಟದ ಸಭೆಯಲ್ಲಿ 5 ರೂ. ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಇನ್ನೂ...

KMF : ಆರ್​ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ : ಫ್ಯಾನ್ಸ್​ಗೆ ಮತ್ತೊಂದು ಎಮೋಷನಲ್ ಟಚ್

ಆರ್​ಸಿಬಿ ಗತ್ತು ಊರಿಗೆಲ್ಲಾ ಗೊತ್ತು ಅಂತಾ ಆರ್​ಸಿಬಿ ಅಭಿಮಾನಿಗಳು ಹೇಳ್ತಾನೆ ಇರ್ತಾರೆ.ಐಪಿಎಲ್​​ನಲ್ಲಿ ಎಲ್ಲ ಟೀಮ್​ಗಳ ಹೆಸರು ಒಂದು ಕಡೆಯಾದರೆ, ಆರ್​ಸಿಬಿಯ ಹೆಸರಿಗೆ ಇರುವ ಕ್ರೇಜ್ ಬೇರೆಯದ್ದೆ ಇದೆ. ವಿದೇಶದಲ್ಲೂ ಆರ್​ಸಿಬಿ ಅಭಿಮಾನಿಗಳು ಇರುವುದು ಸಾಮಾನ್ಯವಾಗಿದೆ. ಐಪಿಎಲ್​ ಬಂದರೆ ಆರ್​ಸಿಬಿಯ ಪ್ರತಿ ಸುದ್ದಿಯು ಕೂಡ ಅಭಿಮಾನಿಗಳಿಗೆ ಮುಖ್ಯವಾಗಿರುತ್ತದೆ. ಟೂರ್ನಿಯಲ್ಲಿ ಹವಾ ಕ್ರಿಯೇಟ್ ಮಾಡುವ ಆರ್​ಸಿಬಿಗೆ ಕೆಎಂಎಫ್...

ಸಡನ್ ಆಗಿ ಕೆಎಂಎಫ್ ಎಂಡಿ ವರ್ಗಾವಣೆ, ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ

Bengaluru News: ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿದ್ದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಏಕೆಂದರೆ, ಜಗದೀಶ್ ಅವರು ಕೆಎಂಎಫ್ ಉದ್ಯಮವನ್ನು ವಿಸ್ತರಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದು, ಹಲವು ಕಡೆಗಳಲ್ಲಿ ಪ್ರಾಯೋಜಕತ್ವ ನೀಡಿ ಸುದ್ದಿಯಾಗಿದ್ದರು. ಇಷ್ಟು ಉತ್ತಮ ಲಾಭ ಮಾಡಿಕೊಡಲು ಸಹಕರಿಸಿದ್ದ ಜಗದೀಶ್ ಅವರನ್ನು ಏಕಾಏಕಿ ವರ್ಗಾಯಿಸಿದ್ದು, ಕನ್ನಡಿಗರ ಬೇಸರಕ್ಕೆ...

ಹಾಲಿನ ಬೆಲೆ ಜಾಸ್ತಿ ಮಾಡಲು ರೈತರ ಒತ್ತಡವಿತ್ತು: ಡಿಸಿಎಂ

ಹಾಲಿನ ದರ ಏರಿಕೆಯ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನೀರಿನ ಬೆಲೆಯೂ ಲೀಟರ್‌ಗೆ 25 ರೂ.‌ಆಗಿದೆ. ಹಾಲಿನ ಬೆಲೆ ಜಾಸ್ತಿ ಮಾಡಬೇಕೆಂದು ರೈತರ ಒತ್ತಡವಿತ್ತು. ರೈತರ ಒತ್ತಡದ‌ ಮೇರೆಗೆ ಈ ಕ್ರಮ ಕೈಗೊಂಡಿದ್ದೇವೆ ಎಂದು ಹೇಳುವ ಮೂಲಕ ಹಾಲಿನ ಬೆಲೆ ಏರಿಕೆ ಸಮರ್ಥಿಸಿಕೊಂಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ‌ ನೀಡಿದ ಬಳಿಕ...

ಹಾಲಿನ ದರ ಹೆಚ್ಚಳ- ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಕೆಎಂಎಫ್ ನಂದಿನಿಯ ಎಲ್ಲಾ ಮಾದರಿಯ ಹಾಲಿನ ದರವನ್ನು ಪ್ರತಿ ಲೀಟರ್​ಗೆ 2.10 ಹೆಚ್ಚಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು...

KMF ; ಗ್ರಾಹಕರಿಗೆ ಕೆಎಂಎಫ್ ಶಾಕ್! ಹಾಲಿನ ದರ ಹೆಚ್ಚಳ!

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ. ಪ್ರತಿ ಲೀಟರ್ ಹಾಲಿನ ದರ 2 ರೂಪಾಯಿ 10 ರೂ ಹೆಚ್ಚಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ಇತ್ತೀಚೆಗೆ ರಾಜ್ಯ ಸರ್ಕಾರ ಪೆಟೋಲ್, ಡೀಸೆಲ್ ಬೆಲೆ ಮಾಡಿ ಆದೇಶಿಸಿತ್ತು. ಇದೀಗ ಕೆಎಂಎಫ್ ಹಾಲಿನ ದರ ಹೆಚ್ಚಳ ಮಾಡಿದೆ. ಹಾಲಿನ ದರದ...

KMF-24 : ಮಹಾನಗರ ಪಾಲಿಕೆಯ ಸಾಧನೆ : ಕೆಎಂಎಫ್-24ರಲ್ಲಿ 3ನೇ ಸ್ಥಾನ..!

Hubballi News : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್-24 ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಸಾಧನೆ ಮಾಡಿದೆ. ಅಷ್ಟಕ್ಕೂ ಏನಿದು ಸಾಧನೆ ಅಂತೀರಾ ತೋರಿಸ್ತಿವಿ ನೋಡಿ.. ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ-ಧಾರವಾಡ...

Tirupathi: ತಿಮ್ಮಪ್ಪನಿಗೆ ಸಂಕಟ ತಂದ ಹಾಲಿನ ದರ ಪರಿಷ್ಕರಣೆ

ರಾಷ್ಟ್ರೀಯ  ಸುದ್ದಿ: ರಾಜ್ಯದಲ್ಲಿ ಹಾಲಿನ ದರ ಪರಿಷ್ಕರಣೆಯಿಂದಾಗಿ ಹೋಟೆಲ್ ಮಾಲಿಕರು ತಿಂಡಿ ಊಟ ಟಿ ಕಾಫಿ ಇವೆಲ್ಲದರ ಬೆಲೆಯನ್ನು ಜಾಸ್ತಿ ಮಾಡಿಯಾಗಿದೆ. ಇವೆಲ್ಲ ನಿಮಗೆ ಗೊತ್ತಿರವ ವಿಚಾರ ಆದರೆ ಹಾಲಿನ ದರ ಪರಿಷ್ಕರಣೆಯಿಂದಾಗಿ ಇರುಪತಿ ತಿಮ್ಮಪ್ಪನಿಗೆ ಬಹಳ ಸಂಕಟ ಉಂಟಾಗಿದೆ . ಯಾಕೆ ಅಂತೀರಾ ಇಲ್ಲಿದೆ ನೋಡಿ ಅದರ ಅಸಲಿ ಕಥೆ. ತಿರುಪತಿ ತಿಮ್ಮಪ್ಪ ಬಹಳ...

ನಂದಿನಿ ಉತ್ಪನ್ನದಿಂದ ಮೂ ಕೆಫೆಗಳನ್ನು ಸ್ಥಾಪನೆ

special story ಈಗಾಗಳೆ ರಾಷ್ಟ್ರೀಯ ಮಟ್ಟದಲ್ಲಿ ಕೆಫೆ ಕಾಫಿ ಡೆ ಸ್ಥಾಪಿಸಿ  ಸಾವಿರಾರು ಹೋಟಿ ರೂಪಾಯಗಳನ್ನು ವಾರ್ಷಿಕ ವಹಿವಾಟು ನಡೆಸುತ್ತಿದೆ. ಈಗ ಇದೇ ಮಾದರಿಯಲ್ಲೇ ನಂದಿನಿ ಉತ್ಪನ್ನ ಸಂಸ್ಥೇ ಮೂ ಕಕೆಫೆಗಳನ್ನು ಸ್ಥಾಪಿಸಲು ಮುಂದಾಗಿದೆ ಇದರ ಜೊತೆಗೆ ನಂದಿನಿ ಸಂಸ್ಥೇ ಬೇರೆ ಬೇರೆ ನಗರಗಳಲ್ಲಿನೂರಕ್ಕೂ ಅಧಿಕ ವಿನೂತನನ ಕೆಫೆಗಳನ್ನು ಸ್ಥಾಪಿಸಲು ಮುಂದಾಗಿದೆ.  ಇನ್ನು ಈ ಕೆಫೆಗಳಲ್ಲಿ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img