Saturday, March 7, 2026

KMF News

ಸಿಎಂ v/s ಡಿಸಿಎಂ KMF ಗದ್ದುಗೆ ಗುದ್ದಾಟ! ಶೀಘ್ರವೇ KMF ಚುನಾವಣೆ

ಸಹಕಾರಿ ರಂಗದ ಕೆಎಂಎಫ್‌ ಅಧ್ಯಕ್ಷ ಹುದ್ದೆ ಭಾರಿ ಮಹತ್ವ ಪಡೆದುಕೊಂಡಿದೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಭರ್ಜರಿ ಜಟಾಪಟಿಗೂ ವೇದಿಕೆ ಸೃಷ್ಟಿಯಾಗಿದೆ. 24 ಸಾವಿರ ಕೋಟಿ ರೂ. ವಹಿವಾಟು ನಡೆಸುವ ಕೆಎಂಎಫ್‌ ಅಧ್ಯಕ್ಷಗಾದಿ ಪ್ರತಿಷ್ಟಿತವಾದುದಾಗಿದ್ದು, ಹೀಗಾಗಿ ಪೈಪೋಟಿ ಸಹಜ. ಇದು ಕಾಂಗ್ರೆಸ್‌ನೊಳಗೆ ಬಣ ರಾಜಕೀಯಕ್ಕೂ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ಬಣದಲ್ಲಿರುವ ರಾಘವೇಂದ್ರ ಹಿಟ್ನಾಳ್‌ ಅವರನ್ನು ಅಧ್ಯಕ್ಷ ಹುದ್ದೆಗೆ...

ಕೆ.ಎಂ.ಎಫ್ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಆಯ್ಕೆ

ಕರ್ನಾಟಕ ಟಿವಿ : ಹಲವು ದಶಕಗಳ ನಂತರ ಕೆಎಂಎಫ್ ಅಧ್ಯಕ್ಷ ಸ್ಥಾನ ಉತ್ತರಕರ್ನಾಟಕ ಪಾಲಾಗಿದೆ. ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೂತನ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದೇವೇಗೌಡರ ಪುತ್ರ ಕುಮಾರಸ್ವಾಮಿ ಸಹೋದರ ಹೆಚ್.ಡಿ ರೇವಣ್ಣ ಕೆ.ಎಂಎಫ್ ಅಧ್ಯಕ್ಷರಾಗಲು ಕಾಂಗ್ರೆಸ್ ಪರವಾದ ನಿರ್ದೇಶಕರನ್ನ ಹೈಜಾಕ್ ಮಾಡಿ ಕಳೆದ ತಿಂಗಳು ಮುಂಬೈಗೆ ಕರೆದೊಯ್ದಿದ್ರು.. ದಿಢೀರನೇ ರಾಜ್ಯ ಸರ್ಕಾರ ಚುನಾವಣೆಯನ್ನ ಮುಂದೂಡಿ ಗೌಡರ ಪುತ್ರನಿಗೆ ಶಾಕ್...
- Advertisement -spot_img

Latest News

ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Mysuru: ಮೈಸೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ...
- Advertisement -spot_img