Wednesday, April 16, 2025

KMF president

KMF : ಸಂಕ್ರಾಂತಿಗೆ ನಂದಿನಿ ಶಾಕ್? : ಹೊಸ ವರ್ಷಕ್ಕೆ ‘ಬಿಸಿ’ ಹಾಲು?

ಮುಂದಿನ ವರ್ಷವು ಹಾಲಿನ ದರದ ಏರಿಕೆಯ ಬಗ್ಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.ಸುದ್ದಿಗೋಷ್ಠಿ ನಡೆಸಿದ ಅವರು, ಬುಧವಾರ ನಡೆದ ಹಾಲಿನ ಒಕ್ಕೂಟದ ಸಭೆಯಲ್ಲಿ 5 ರೂ. ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಇನ್ನೂ...
- Advertisement -spot_img

Latest News

ಹುಬ್ಬಳ್ಳಿ ಕೇಸ್ ಆರೋಪಿ ಅಂತ್ಯಕ್ರಿಯೆ ಬಗ್ಗೆ ಹುಬ್ಬಳ್ಳಿ ಕಮಿಷನರ್ ಶಶಿಕುಮಾರ್ ರಿಯಾಕ್ಷನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ...
- Advertisement -spot_img