Tuesday, March 17, 2026

KMF president

KMF : ಸಂಕ್ರಾಂತಿಗೆ ನಂದಿನಿ ಶಾಕ್? : ಹೊಸ ವರ್ಷಕ್ಕೆ ‘ಬಿಸಿ’ ಹಾಲು?

ಮುಂದಿನ ವರ್ಷವು ಹಾಲಿನ ದರದ ಏರಿಕೆಯ ಬಗ್ಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.ಸುದ್ದಿಗೋಷ್ಠಿ ನಡೆಸಿದ ಅವರು, ಬುಧವಾರ ನಡೆದ ಹಾಲಿನ ಒಕ್ಕೂಟದ ಸಭೆಯಲ್ಲಿ 5 ರೂ. ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಇನ್ನೂ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img