Saturday, June 6, 2026

KMF president

KMF : ಸಂಕ್ರಾಂತಿಗೆ ನಂದಿನಿ ಶಾಕ್? : ಹೊಸ ವರ್ಷಕ್ಕೆ ‘ಬಿಸಿ’ ಹಾಲು?

ಮುಂದಿನ ವರ್ಷವು ಹಾಲಿನ ದರದ ಏರಿಕೆಯ ಬಗ್ಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.ಸುದ್ದಿಗೋಷ್ಠಿ ನಡೆಸಿದ ಅವರು, ಬುಧವಾರ ನಡೆದ ಹಾಲಿನ ಒಕ್ಕೂಟದ ಸಭೆಯಲ್ಲಿ 5 ರೂ. ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಇನ್ನೂ...
- Advertisement -spot_img

Latest News

Punjab News: ಪ್ರೇಯಸಿಗೆ 20 ಬಾರಿ ಇರಿದು ಹ*ತ್ಯೆ ಮಾಡಿದ ಭಗ್ನಪ್ರೇಮಿ, ಬಳಿಕ ಆತ್ಮಹ*ತ್ಯೆಗೆ ಯತ್ನ.

Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಪಂಜಾಬ್‌ನ ಮೊಹಾಲಿಯಲ್ಲಿ ಈ ಘಟನೆ...
- Advertisement -spot_img