Sunday, November 9, 2025

KMF

ನಂದಿನಿ ತುಪ್ಪದಂತೆ ಹಾಲಿನ ದರ ಏರಿಕೆ?

ಕೆಎಂಎಫ್‌ ನಂದಿನಿ ತುಪ್ಪದ ಬೆಲೆ ದಿಢೀರ್‌ ಏರಿಕೆಯಾಗಿದ್ದು, 1 ಕೆ.ಜಿ.ಗೆ 90 ರೂಪಾಯಿ ಹೆಚ್ಚಿಸಲಾಗಿದೆ. ಈ ಬಗ್ಗೆ ಮಾತನಾಡಿದ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಅವರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಾದ್ಯಂತ ಬೆಣ್ಣೆ ಕೊರತೆ ಇದೆ. ಆದ್ದರಿಂದ ತುಪ್ಪ ಮತ್ತು ಬೆಣ್ಣೆಗೆ ಬೇಡಿಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಬೆಣ್ಣೆ ಮತ್ತು ತುಪ್ಪಕ್ಕೆ ಕಡಿಮೆ ಬೆಲೆ ಇತ್ತು....

ನುಂಗಲಾರದ ಬಿಸಿ ನಂದಿನಿ ತುಪ್ಪ : ಹಾಲು, ಮೊಸರು ಆಯ್ತು… ಈಗ ತುಪ್ಪವೂ ದುಬಾರಿ!

ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತೀಚಿಗೆ ಹಾಲು ಮತ್ತು ಮೊಸರಿನ ಬೆಲೆ ಹೆಚ್ಚಳದಿಂದ ಗ್ರಾಹಕರು ಬೆಚ್ಚಿಬಿದ್ದಿದ್ದರು. ಈಗ ಮತ್ತೊಂದು ಶಾಕಿಂಗ್ ಸುದ್ದಿ ಹೊರಬಿದ್ದಿದ್ದು ನಂದಿನಿ ತುಪ್ಪದ ಬೆಲೆ ಕೂಡ ಏರಿಕೆಯಾಗಿದೆ. ಕೆಎಂಎಫ್ ನಿಂದ ಬಿಡುಗಡೆಗೊಂಡ ಮಾಹಿತಿಯ ಪ್ರಕಾರ, ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ವಿಶ್ವ ಮಾರುಕಟ್ಟೆಯಲ್ಲಿ ತುಪ್ಪದ...

‘ನಂದಿನಿ’ ಉತ್ಪನ್ನಗಳ ಬಳಕೆದಾರರಿಗೆ ಬಂಪರ್ ಸುದ್ದಿ!

ಇತ್ತೀಚೆಗೆ ಅನೇಕ ವಸ್ತುಗಳ ಬೆಲೆ ಏರಿಕೆ ಜನ ಸಾಮಾನ್ಯರ ಆರ್ಥಿಕ ಪರಿಸ್ಥಿತಿಗೆ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿತ್ತು. GST ದರ ಏರಿಕೆಯಿಂದ ತತ್ತರಿಸಿ ಹೋಗಿದ್ರು. ಆದ್ರೆ ಈಗ ‘ನಂದಿನಿ’ ಉತ್ಪನ್ನ ಬಳಕೆದಾರರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ GST ದರವನ್ನು ಶೇಕಡಾ 12 ರಿಂದ 5ಕ್ಕೆ ಇಳಿಸುವ...

ಹೈಕಮಾಂಡ್‌ ಅಂಗಳಕ್ಕೆ KMF ಗದ್ದುಗೆ ಗುದ್ದಾಟ

ಕೆಎಂಎಫ್‌ ಚುನಾವಣೆ, ವಿಧಾನಸಭಾ, ಲೋಕಸಭಾ ಚುನಾವಣೆಗಳಿಗೂ ಕಮ್ಮಿ ಇಲ್ಲ. ಘಟಾನುಘಟಿ ನಾಯಕರ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಅಧ್ಯಕ್ಷ ಹುದ್ದೆಗೆ ನಾಲ್ವರು ಕಾಂಗ್ರೆಸ್ ನಾಯಕರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಈ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ. 23 ಲಕ್ಷ ಸದಸ್ಯತ್ವವನ್ನು ಹೊಂದಿರುವ ಕೆಎಂಎಫ್‌, 4 ಒಕ್ಕೂಟದಿಂದ ಆರಂಭವಾಗಿ 16 ಒಕ್ಕೂಟಗಳವರೆಗೆ ಬೆಳೆದು ನಿಂತಿದೆ. ಗುಜರಾತ್...

KARNATAKA: ಹಾಲು ಉತ್ಪಾದಕರಿಗೆ ಸಂಕಷ್ಟ ,ಹಾಲಿನ ಬಾಕಿ ₹622 ಕೋಟಿ

ಹೊಸ ವರ್ಷಕ್ಕೆ ಕರ್ನಾಟಕದಲ್ಲಿ ಹಾಲಿನ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿದೆ. ಇತ್ತ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಸರ್ಕಾರ, ನೂರಾರು ಕೋಟಿ ರೂಪಾಯಿ ಹಣ ನೀಡದೇ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ನೀಡಬೇಕಾಗಿರೋ ಹಾಲಿನ ಪ್ರೋತ್ಸಾಹ ಧನದ ಬಾಕಿ ಹಣ ಸುಮಾರು 622.54 ಕೋಟಿಗೆ ಏರಿದೆ. ಕಳೆದ...

KMF : ಸಂಕ್ರಾಂತಿಗೆ ನಂದಿನಿ ಶಾಕ್? : ಹೊಸ ವರ್ಷಕ್ಕೆ ‘ಬಿಸಿ’ ಹಾಲು?

ಮುಂದಿನ ವರ್ಷವು ಹಾಲಿನ ದರದ ಏರಿಕೆಯ ಬಗ್ಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.ಸುದ್ದಿಗೋಷ್ಠಿ ನಡೆಸಿದ ಅವರು, ಬುಧವಾರ ನಡೆದ ಹಾಲಿನ ಒಕ್ಕೂಟದ ಸಭೆಯಲ್ಲಿ 5 ರೂ. ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಇನ್ನೂ...

KMF : ಆರ್​ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ : ಫ್ಯಾನ್ಸ್​ಗೆ ಮತ್ತೊಂದು ಎಮೋಷನಲ್ ಟಚ್

ಆರ್​ಸಿಬಿ ಗತ್ತು ಊರಿಗೆಲ್ಲಾ ಗೊತ್ತು ಅಂತಾ ಆರ್​ಸಿಬಿ ಅಭಿಮಾನಿಗಳು ಹೇಳ್ತಾನೆ ಇರ್ತಾರೆ.ಐಪಿಎಲ್​​ನಲ್ಲಿ ಎಲ್ಲ ಟೀಮ್​ಗಳ ಹೆಸರು ಒಂದು ಕಡೆಯಾದರೆ, ಆರ್​ಸಿಬಿಯ ಹೆಸರಿಗೆ ಇರುವ ಕ್ರೇಜ್ ಬೇರೆಯದ್ದೆ ಇದೆ. ವಿದೇಶದಲ್ಲೂ ಆರ್​ಸಿಬಿ ಅಭಿಮಾನಿಗಳು ಇರುವುದು ಸಾಮಾನ್ಯವಾಗಿದೆ. ಐಪಿಎಲ್​ ಬಂದರೆ ಆರ್​ಸಿಬಿಯ ಪ್ರತಿ ಸುದ್ದಿಯು ಕೂಡ ಅಭಿಮಾನಿಗಳಿಗೆ ಮುಖ್ಯವಾಗಿರುತ್ತದೆ. ಟೂರ್ನಿಯಲ್ಲಿ ಹವಾ ಕ್ರಿಯೇಟ್ ಮಾಡುವ ಆರ್​ಸಿಬಿಗೆ ಕೆಎಂಎಫ್...

ಸಡನ್ ಆಗಿ ಕೆಎಂಎಫ್ ಎಂಡಿ ವರ್ಗಾವಣೆ, ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ

Bengaluru News: ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿದ್ದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಏಕೆಂದರೆ, ಜಗದೀಶ್ ಅವರು ಕೆಎಂಎಫ್ ಉದ್ಯಮವನ್ನು ವಿಸ್ತರಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದು, ಹಲವು ಕಡೆಗಳಲ್ಲಿ ಪ್ರಾಯೋಜಕತ್ವ ನೀಡಿ ಸುದ್ದಿಯಾಗಿದ್ದರು. ಇಷ್ಟು ಉತ್ತಮ ಲಾಭ ಮಾಡಿಕೊಡಲು ಸಹಕರಿಸಿದ್ದ ಜಗದೀಶ್ ಅವರನ್ನು ಏಕಾಏಕಿ ವರ್ಗಾಯಿಸಿದ್ದು, ಕನ್ನಡಿಗರ ಬೇಸರಕ್ಕೆ...

ಹಾಲಿನ ಬೆಲೆ ಜಾಸ್ತಿ ಮಾಡಲು ರೈತರ ಒತ್ತಡವಿತ್ತು: ಡಿಸಿಎಂ

ಹಾಲಿನ ದರ ಏರಿಕೆಯ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನೀರಿನ ಬೆಲೆಯೂ ಲೀಟರ್‌ಗೆ 25 ರೂ.‌ಆಗಿದೆ. ಹಾಲಿನ ಬೆಲೆ ಜಾಸ್ತಿ ಮಾಡಬೇಕೆಂದು ರೈತರ ಒತ್ತಡವಿತ್ತು. ರೈತರ ಒತ್ತಡದ‌ ಮೇರೆಗೆ ಈ ಕ್ರಮ ಕೈಗೊಂಡಿದ್ದೇವೆ ಎಂದು ಹೇಳುವ ಮೂಲಕ ಹಾಲಿನ ಬೆಲೆ ಏರಿಕೆ ಸಮರ್ಥಿಸಿಕೊಂಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ‌ ನೀಡಿದ ಬಳಿಕ...

ಹಾಲಿನ ದರ ಹೆಚ್ಚಳ- ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಕೆಎಂಎಫ್ ನಂದಿನಿಯ ಎಲ್ಲಾ ಮಾದರಿಯ ಹಾಲಿನ ದರವನ್ನು ಪ್ರತಿ ಲೀಟರ್​ಗೆ 2.10 ಹೆಚ್ಚಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು...
- Advertisement -spot_img

Latest News

ಹಳೆ ನೋಂದಣಿ ವ್ಯವಸ್ಥೆ ಬದಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ತಾಕೀತು‌

ಭೂ ನೋಂದಣಿ ಮತ್ತು ಭೂ ಮಾಲೀಕತ್ವ ರಚನೆಯಲ್ಲಿ ಮೂಲಭೂತ ಸುಧಾರಣೆಗಳಿಗೆ, ಸುಪ್ರೀಂಕೋರ್ಟ್ ಕರೆ ನೀಡಿದೆ. ಬ್ರಿಟಿಷ್ ರಾಜ್ ಕಾಲದ ಕಾನೂನುಗಳನ್ನು ಆಧರಿಸಿದ ಪ್ರಸ್ತುತ ಚೌಕಟ್ಟು ಗೊಂದಲ,...
- Advertisement -spot_img