Wednesday, April 22, 2026

KMF

ಮಂಡ್ಯ ಕೆಎಂಎಫ್ ಅಧ್ಯಕ್ಷ ಪಟ್ಟ ಬಿಜೆಪಿಗೆ ಫಿಕ್ಸ್..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...

ಕೆ.ಎಂ.ಎಫ್ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಆಯ್ಕೆ

ಕರ್ನಾಟಕ ಟಿವಿ : ಹಲವು ದಶಕಗಳ ನಂತರ ಕೆಎಂಎಫ್ ಅಧ್ಯಕ್ಷ ಸ್ಥಾನ ಉತ್ತರಕರ್ನಾಟಕ ಪಾಲಾಗಿದೆ. ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೂತನ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದೇವೇಗೌಡರ ಪುತ್ರ ಕುಮಾರಸ್ವಾಮಿ ಸಹೋದರ ಹೆಚ್.ಡಿ ರೇವಣ್ಣ ಕೆ.ಎಂಎಫ್ ಅಧ್ಯಕ್ಷರಾಗಲು ಕಾಂಗ್ರೆಸ್ ಪರವಾದ ನಿರ್ದೇಶಕರನ್ನ ಹೈಜಾಕ್ ಮಾಡಿ ಕಳೆದ ತಿಂಗಳು ಮುಂಬೈಗೆ ಕರೆದೊಯ್ದಿದ್ರು.. ದಿಢೀರನೇ ರಾಜ್ಯ ಸರ್ಕಾರ ಚುನಾವಣೆಯನ್ನ ಮುಂದೂಡಿ ಗೌಡರ ಪುತ್ರನಿಗೆ ಶಾಕ್...

ಮಣ್ಣುಪಾಲಾಯ್ತು ನೂರಾರು ಲೀಟರ್ ಹಾಲು- ಹೀಗೆ ಮಾಡಿದ್ದೇಕೆ ಗೊತ್ತಾ?

ತುಮಕೂರು: ಹಾಲು ಉತ್ಪಾದಕರ ಸಂಘದ ರಾಜಕಾರಣಕ್ಕೆ ಸುಮಾರು 200 ಲೀಟರ್ ಹಾಲು ಮಣ್ಣುಪಾಲಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಶೆಟ್ಟಿಗೆರೆ ಗ್ರಾಮದ ಹಾಲು ಡೈರಿಯಲ್ಲಿ ಸಿಬ್ಬಂದಿ ತಡವಾಗಿ ಬಂದದ್ದೇ ಈ ಘಟನೆಗೆ ಕಾರಣವಾಗಿದೆ. ಅಂದಹಾಗೆ ಈ ಹಾಲು ಉತ್ಪಾದಕರ ಸಂಘದಲ್ಲಿ ಮೂವರು ಸಿಬ್ಬಂದಿ ಕೆಲಸ ಮಾಡುತ್ತಿದ್ರು. ಆದ್ರೆ ಇಂದು ಓರ್ವ ಸಿಬ್ಬಂದಿ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img