Tuesday, February 10, 2026

kmkrishna

10 ವರ್ಷಗಳ ಕನಸು ಸಮರಕ್ಕೆ JDS ಸಿದ್ಧ : ನಾಯಕರ ಕರೆ!

ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಹತ್ತು ವರ್ಷಗಳಿಂದ ಎಚ್.ಡಿ ಕೋಟೆ ತಾಲೂಕಿನಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಂಡಿದ್ದಾರೆ. ಅದನ್ನು ನನಸು ಮಾಡಲು ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡೋಣ ಎಂದು ಜೆಡಿಎಸ್‌ ಮುಖಂಡ ಕೆ.ಎಂ. ಕೃಷ್ಣ ನಾಯಕ ತಿಳಿಸಿದ್ದಾರೆ. ಎಚ್‌.ಡಿ.ಕೋಟೆಯ ಜೆಡಿಎಸ್‌ ಕಚೇರಿಗೆ ಕೆ.ಎಂ.ಕೃಷ್ಣ ನಾಯಕರನ್ನು ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿಯಾಗಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img