Saturday, August 15, 2026

kmkrishna

10 ವರ್ಷಗಳ ಕನಸು ಸಮರಕ್ಕೆ JDS ಸಿದ್ಧ : ನಾಯಕರ ಕರೆ!

ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಹತ್ತು ವರ್ಷಗಳಿಂದ ಎಚ್.ಡಿ ಕೋಟೆ ತಾಲೂಕಿನಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಂಡಿದ್ದಾರೆ. ಅದನ್ನು ನನಸು ಮಾಡಲು ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡೋಣ ಎಂದು ಜೆಡಿಎಸ್‌ ಮುಖಂಡ ಕೆ.ಎಂ. ಕೃಷ್ಣ ನಾಯಕ ತಿಳಿಸಿದ್ದಾರೆ. ಎಚ್‌.ಡಿ.ಕೋಟೆಯ ಜೆಡಿಎಸ್‌ ಕಚೇರಿಗೆ ಕೆ.ಎಂ.ಕೃಷ್ಣ ನಾಯಕರನ್ನು ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿಯಾಗಿ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img