ರಾಹುಲ್ ಗಾಂಧಿ ಅವರ ಅನುಮೋದನೆಯೊಂದಿಗೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ಹಸಿರು ನಿಶಾನೆ ಪಡೆದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ಕೈಗೆತ್ತಿಕೊಳ್ಳಲಿದ್ದು, ಶೀಘ್ರದಲ್ಲೇ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ.
ದೆಹಲಿಯಲ್ಲಿ ರಾಹುಲ್ ಅವರನ್ನು ಭೇಟಿ...
ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ವಾಶ್ ಆಗಲೂಬಹುದು. ಮುಂದೆ ನಾನು ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ, ಬೇರೆ ಪಕ್ಷದ ಬಾವುಟ ಹಿಡಿಯುವ ಸಂದರ್ಭ ಬರಬಹುದು ಎಂದು ಅವರು ಮಧುಗಿರಿಯ ದೊಡ್ಡೇರಿಯ ಜನಸಂಪರ್ಕ...
ನವೆಂಬರ್ 14ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂಬ ವದಂತಿಗಳು ಹೆಚ್ಚಾಗ್ತಿದೆ. ಇದೇ ವಿಚಾರವಾಗಿ ತುಮಕೂರಿನಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ರಾಜಕಾರಣ ನಿಂತ ನೀರಲ್ಲ. ಯಾವಾಗಲೂ ಚಲನಾಶೀಲತೆಯಿಂದ ಕೂಡಿರುತ್ತದೆ. ಬದಲಾವಣೆ ಆಗೋದಿಲ್ಲ ಅಂತಿಲ್ಲ. ಆದ್ರೆ ನಮ್ಮ ರಾಜ್ಯದಲ್ಲಿ ಬದಲಾವಣೆಗಳು ಸಾಧ್ಯತೆ ಇಲ್ಲ ಎಂದು, ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದ್ರು.
ನಾನು ಹೈಕಮಾಂಡ್ ಮುಖಂಡರಿಗೆ...
ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಔತಣಕೂಟ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಆಯೋಜಿಸಿರುವ ಈ ಭೋಜನ ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಹಾಜರಾಗುತ್ತಿರುವುದು ಕಾಂಗ್ರೆಸ್ ವಲಯದಲ್ಲೇ ಚರ್ಚೆಯ ವಿಷಯವಾಗಿದೆ.
ನವೆಂಬರ್ ಕ್ರಾಂತಿ ಎಂಬ ವಿವಾದಾತ್ಮಕ ಹೇಳಿಕೆಯ ನಂತರ ರಾಜಣ್ಣ ಅವರು ಆಯೋಜಿಸಿರುವ ಈ ಔತಣಕೂಟ ಪ್ರಮುಖವಾಗಿದೆ....
ನವೆಂಬರ್ ಕ್ರಾಂತಿಯ ಮಧ್ಯೆ ಸಿಎಂ ಸಿದ್ದರಾಮಯ್ಯ ಬಣದ ತಂತ್ರಗಾರಿಕೆ ಮುಂದುವರೆದಿದೆ. ಮತ್ತೊಂದು ಡಿನ್ನರ್ ಪಾಲಿಟಿಕ್ಸ್ಗೆ ಮುಹೂರ್ತ ನಿಗಧಿಯಾಗಿದೆ. ಮಾಜಿ ಸಚಿವ ಕೆ.ಎನ್ ರಾಜಣ್ಣ ಮನೆಯಲ್ಲಿ, ನವೆಂಬರ್ 7ರಂದು ಔತಣಕೂಟ ಏರ್ಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ, ಸಿದ್ದು ಬಣದ ಸಚಿವರೆಲ್ಲಾ ಈ ಡಿನ್ನರ್ನಲ್ಲಿ ಭಾಗಿಯಾಗಲಿದ್ದಾರೆ.
ಅಕ್ಟೋಬರ್ 3ರಂದು ಸಿದ್ದು ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ರು. ಬಳಿಕ ಮೊನ್ನೆಯೂ...
ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ್ದರು. ಆ ನಂತರ, ಆರ್ಎಸ್ಎಸ್ ಸೇರಿದಂತೆ ಇತರೆ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸರ್ಕಾರವು ಆರ್ಎಸ್ಎಸ್ ಕಾರ್ಯಕರ್ತನೊಬ್ಬರಿಗೆ ಮಹತ್ವದ ಹುದ್ದೆ ನೀಡಿರುವುದು ಕಾಂಗ್ರೆಸ್ ಶಿಬಿರದಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ.
ತಿಪಟೂರಿನ ಆರ್ಎಸ್ಎಸ್ ಸದಸ್ಯ ಡಾ. ಶ್ರೀಧರ್...
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಪವರ್ ಶೇರಿಂಗ್ ವಿಚಾರ ತೀವ್ರಗೊಂಡಿರುವ ಹೊತ್ತಲ್ಲಿ, ಎಂಎಲ್ಸಿ ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ ಬಳಿಕ, ರಾಜ್ಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಸಕರ ಬಲದ ಮೇಲೆ ಸಿಎಂ ಸ್ಥಾನ ನಿರ್ಧಾರವಾಗುವುದಿಲ್ಲ. ವರಿಷ್ಠರು ಹೇಳಿದ್ದನ್ನು ನಾವು ಕೇಳಲೇಬೇಕು, ಒಪ್ಪಿಕೊಳ್ಳಲೇಬೇಕು....
ಕಾಂಗ್ರೆಸ್ನಿಂದ ಕೆ.ಎನ್. ರಾಜಣ್ಣ ಅವರನ್ನು ತೆಗೆಯಲು ನಡೆದಿತ್ತಾ ಪ್ಲಾನ್? ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ರಾಜಣ್ಣ ಹೇಳಿಕೆ ಪ್ರಕಾರ, ಇದು ಒಂದೇ ಬಾರಿ ನಡೆದ ವಿಷಯವಲ್ಲ ನಾಲ್ಕು ಬಾರಿ ಅವರನ್ನು ಕಾಂಗ್ರೆಸ್ನಿಂದ ತೆಗೆಯುವ ಪ್ಲಾನ್ ನಡೆದಿತ್ತಂತೆ. 1984,...
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯನವರ ಗತ್ತಿನ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2013 ರಿಂದ 2018 ರವರೆಗೆ ಸಿದ್ದರಾಮಯ್ಯನವರು ಹೇಗಿದ್ದರೋ, ಈಗಿನ ಸಿದ್ದರಾಮಯ್ಯ ಅವರು ಅಷ್ಟೇನೂ ಚುರುಕಾಗಿ ಕಾಣಿಸುತ್ತಿಲ್ಲ. ಆಗ ಅವರು ಪಾದರಸದಂತೆ ಚುರುಕಾಗಿ ಕೆಲಸ ಮಾಡುತ್ತಿದ್ದರು. ಆದರೆ...
ಬಲಗೈ ಬಂಟನಂತಿದ್ದ ಕೆ.ಎನ್. ರಾಜಣ್ಣ ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ, ಸಿಎಂ ಸಿದ್ದರಾಮಯ್ಯ ಕಸಿವಿಸಿಗೊಂಡಿದ್ದಾರೆ. ಶತಾಯಗತಾಯ ರಾಜಣ್ಣರನ್ನ, ಸಂಪುಟಕ್ಕೆ ಸೇರಿಸಿಕೊಳ್ಳಲೇಬೇಕೆಂದು ಶತಪ್ರಯತ್ನ ಮಾಡ್ತಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಕಟ್ಟಪ್ಪಣೆ ಬಳಿಕ ರಾಜಣ್ಣರನ್ನ ವಜಾಗೊಳಿಸಿದ್ದ ಸಿದ್ದರಾಮಯ್ಯ, ಮತ್ತೆ ಹೈಕಮಾಂಡ್ ಮನವೊಲಿಕೆಗೆ ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಶೀಘ್ರವೇ ದೆಹಲಿಗೆ, ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...