ಕೆ.ಎನ್ ರಾಜಣ್ಣ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸಿದ್ದರಾಮಯ್ಯನವರ ಕಡೆಯ ಒಂದೊಂದೇ ವಿಕೆಟ್ಗಳು ಬೀಳ್ತಾ ಇವೆ. ಡಿ.ಕೆ ಶಿವಕುಮಾರ್ ಇನ್ನಷ್ಟು ಬಲಾಢ್ಯ ಆಗ್ತಿದ್ದಾರೆ. ಹಿಂದುಳಿದ ವರ್ಗಗಳ ವರದಿ ಏನಿತ್ತು ಅದನ್ನು ಡಿಕೆಶಿ ರದ್ದು...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...