Saturday, September 19, 2026

kn rajanna resignation

ಸಿದ್ದುಗೆ ಆಘಾತ.. DK ‘ಕೈ’ಗೆ ಬಲ! : ಡಿಕೆಶಿ ಫುಲ್ ಸ್ಟ್ರಾಂಗ್ ಆಗ್ಬಿಟ್ರಾ?

ಕೆ.ಎನ್‌ ರಾಜಣ್ಣ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್‌ ಸಿಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸಿದ್ದರಾಮಯ್ಯನವರ ಕಡೆಯ ಒಂದೊಂದೇ ವಿಕೆಟ್‌ಗಳು ಬೀಳ್ತಾ ಇವೆ. ಡಿ.ಕೆ ಶಿವಕುಮಾರ್ ಇನ್ನಷ್ಟು ಬಲಾಢ್ಯ ಆಗ್ತಿದ್ದಾರೆ. ಹಿಂದುಳಿದ ವರ್ಗಗಳ ವರದಿ ಏನಿತ್ತು ಅದನ್ನು ಡಿಕೆಶಿ ರದ್ದು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img