Wednesday, August 20, 2025

#kn rajanna

ಸಂಪುಟದಿಂದ ವಜಾ ತಾನೇ ತೋಡಿದ್ದ ಹಳ್ಳಕ್ಕೆ ಬಿದ್ರಾ? ಕೆ ಎನ್‌ ರಾಜಣ್ಣ

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಬದಲಾಗಿ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಅವರನ್ನ ವಜಾಗೊಳಿಸಲಾಗಿದೆ. ST ಸಮುದಾಯದ ನಾಯಕರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಿರೋದು ಕಾಂಗ್ರೆಸ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೆ.ಎನ್ ರಾಜಣ್ಣ ಅವರಿಗೆ ಯಾಕಿಂಥಾ ಸ್ಥಿತಿ ಬಂತು ಅನ್ನೋದು ಈಗ ಬಹಳ ಮುಖ್ಯವಾಗಿದೆ. ಇಂದು ರಾಜೀನಾಮೆ ನೀಡಿರುವ ಕೆ. ಎನ್‌ ರಾಜಣ್ಣ...

ಸಿದ್ದುಗೆ ಆಘಾತ.. DK ‘ಕೈ’ಗೆ ಬಲ! : ಡಿಕೆಶಿ ಫುಲ್ ಸ್ಟ್ರಾಂಗ್ ಆಗ್ಬಿಟ್ರಾ?

ಕೆ.ಎನ್‌ ರಾಜಣ್ಣ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್‌ ಸಿಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸಿದ್ದರಾಮಯ್ಯನವರ ಕಡೆಯ ಒಂದೊಂದೇ ವಿಕೆಟ್‌ಗಳು ಬೀಳ್ತಾ ಇವೆ. ಡಿ.ಕೆ ಶಿವಕುಮಾರ್ ಇನ್ನಷ್ಟು ಬಲಾಢ್ಯ ಆಗ್ತಿದ್ದಾರೆ. ಹಿಂದುಳಿದ ವರ್ಗಗಳ ವರದಿ ಏನಿತ್ತು ಅದನ್ನು ಡಿಕೆಶಿ ರದ್ದು...

BREAKING NEWS : ಸದನದಲ್ಲೂ ರಾಜಣ್ಣ ರಾಜೀನಾಮೆ ಕಿಚ್ಚು ಧಗಧಗ

ರಾಜ್ಯ ರಾಜಕೀಯದಲ್ಲಿ ಕೆ.ಎನ್‌. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...

BREAKING NEWS : ಕೆ.ಎನ್‌. ರಾಜಣ್ಣ ರಾಜೀನಾಮೆಗೆ ಸಿಎಂ ಸಿದ್ದು ಶಾಕ್‌!

ಕೆ.ಎನ್‌. ರಾಜಣ್ಣ ರಾಜೀನಾಮೆ ಪ್ರಹಸನಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯಗೆ, ರಾಜಣ್ಣ ರಾಜೀನಾಮೆ ಪತ್ರ ಸಲ್ಲಿಸಿದ್ರು. ಪಿಎಸ್‌ ಡಾ. ವೆಂಕಟೇಶಯ್ಯ ಕೈಗೆ ರಾಜೀನಾಮೆ ಪತ್ರ ನೀಡಿದ್ರು. ಹೀಗಾಗಿ ಪಿಎಸ್‌ ಅನ್ನು ಕಚೇರಿಗೆ ಕರೆಸಿಕೊಂಡು, ಮುಂದಿನ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಿದ್ದಾರೆ. ಬಲಗೈ ಬಂಟನಂತಿದ್ದ ರಾಜಣ್ಣನ ರಾಜೀನಾಮೆಯಿಂದ, ಸಿದ್ದರಾಮಯ್ಯ ಅಘಾತಕ್ಕೆ ಒಳಗಾಗಿದ್ದಾರೆ. ಎಂಎಲ್‌ಸಿ ರಾಜೇಂದ್ರ...

BREAKING NEWS : ಶೀಘ್ರದಲ್ಲೇ ಐದಾರು ಸಚಿವರಿಗೆ ಕೊಕ್?

ರಾಜಣ್ಣ ರಾಜೀನಾಮೆ ವಿಚಾರ, ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ವಾಲ್ಮೀಕಿ ಹಗರಣದಲ್ಲಿ 14 ತಿಂಗಳ ಹಿಂದೆ, ನಾಗೇಂದ್ರ ಕೂಡ ರಾಜೀನಾಮೆ ಕೊಟ್ಟಿದ್ರು. ಇದೀಗ ರಾಜಣ್ಣ ಕೂಡ ರಾಜೀನಾಮೆ ಕೊಟ್ಟಿದ್ದಾರೆ. ಈ ಇಬ್ಬರು ನಾಯಕರು ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಒಂದೇ ಸಮುದಾಯದ ಇಬ್ಬರು ನಾಯಕರು ರಾಜೀನಾಮೆ ನೀಡಿದಂತಾಗಿದೆ. ಇಬ್ಬರೂ ಕೂಡ ಸಿಎಂ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು....

BREAKING NEWS : ಸಚಿವ ಸ್ಥಾನಕ್ಕೆ ಕೆ.ಎನ್‌. ರಾಜಣ್ಣ ರಾಜೀನಾಮೆ

ಸೆಪ್ಟಂಬರ್‌ ಕ್ರಾಂತಿಗೂ ಮುನ್ನವೇ ಕಾಂಗ್ರೆಸ್ಸಿನ ಫಸ್ಟ್‌ ವಿಕೆಟ್‌ ಔಟ್ ಆಗಿದೆ. ಸಚಿವ ಸ್ಥಾನಕ್ಕೆ ಕೆ.ಎನ್‌. ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ನೇರವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜಣ್ಣ ರಾಜೀನಾಮೆ ವಿಚಾರದಲ್ಲಿ, ಒಳಗಿನ ಲೆಕ್ಕಾಚಾರಗಳು ಬೇರೆಯದ್ದೇ ಇರುತ್ತೆ. ರಾಜಣ್ಣ ಅವರ ಹೇಳಿಕೆಗಳೂ ಯಾವಾಗಲೂ, ಸಿಎಂ ಸುತ್ತಮುತ್ತಲೇ ಇರ್ತಿತ್ತು. ಸಿದ್ದರಾಮಯ್ಯಗೆ ಬೆಂಬಲ ಕೊಡುವ, ಶಕ್ತಿ ತುಂಬ ಕೆಲಸ...

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮೀಟಿಂಗ್‌ಗೆ ತೀವ್ರ ವಿರೋಧ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್‌ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್‌ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ. ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್‌ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...

ಸುರ್ಜೇವಾಲಾಗೆ ರಾಜಣ್ಣ ಡೋಂಟ್ ಕೇರ್‌ : ಸುರ್ಜೇವಾಲಾಗೆ ಸಿದ್ದು ಬಣ ಸೆಡ್ಡು!

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ ಬಗ್ಗೆಯೇ ದೊಡ್ಡ ದೊಡ್ಡ ಚರ್ಚೆಗಳು ನಡೆಯುತ್ತಿವೆ. 12 ಸಚಿವರು ಶೀಘ್ರದಲ್ಲೇ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಇದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೆ ಸಚಿವ ರಾಜಣ್ಣ ಡೋಂಟ್ ಕೇರ್ ಎಂದಿದ್ದಾರೆ. ನಾನು ಯುರೋಪ್‌ಗೆ ಹೋಗಬೇಕು ಬಂದ ಮೇಲೆ ಸಿಗುತ್ತೇನೆ ಎಂದು ಹೇಳಿದ್ದಾರೆ. ರಣದೀಪ್ ಸಿಂಗ್‌ ಸುರ್ಜೇವಾಲಾ...

ಕಾಂಗ್ರೆಸ್‌ನಿಂದ ST ನಾಯಕರಿಗೆ ಉಳಿಗಾಲವಿಲ್ಲ ಕೃಷ್ಣನಾಯಕ ಸ್ಫೋಟಕ ಹೇಳಿಕೆ

ಎಸ್‌ಟಿ ಸಮುದಾಯದ ಪ್ರಭಾವಿ ನಾಯಕರ ರಾಜಕೀಯ ಭವಿಷ್ಯವನ್ನು ರಾಜ್ಯ ಕಾಂಗ್ರೆಸ್ ಕೊನೆಗಾಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಆರೋಪಿಸಿದ್ದಾರೆ. ಮೈಸೂರಲ್ಲಿ ನಡೆದ ನಾಯಕ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಲಾಯಿತು. ಅಲ್ಲದೇ ವಾಲ್ಮೀಕಿ ಹಗರಣದ ಕೋಟ್ಯಂತರ ಹಗರಣದ ಮೂಲಕ ಬಿ.ನಾಗೇಂದ್ರ ಅವರನ್ನು ಜೈಲು ಸೇರುವಂತೆ ಮಾಡಿದ್ದಾರೆ....

GTD ಕುಟುಂಬದ ವಿರುದ್ಧ ಸೇಡು ಸಿಎಂ ವಾಮ ಮಾರ್ಗ?

ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಟಿಡಿ ಕುಟುಂಬದ ವಿರುದ್ಧ ಹಳೆ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ ಬಳಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಇದಕ್ಕೆ ಕಾರಣವಾಗಿರುವುದು ಸಹಕಾರ ಸಚಿವ ಕೆಎನ್‌ ರಾಜಣ್ಣ ಆಡಿರುವ ಮಾತುಗಳು. ಸಹಕಾರ ಕ್ಷೇತ್ರ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವಿನ ರಹಸ್ಯವನ್ನು ರಾಜಣ್ಣ ಬಹಿರಂಗಪಡಿಸಿದ್ದಾರೆ. ಸಿಎಂ ಆಪ್ತರಾಗಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ,...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img