Thursday, May 14, 2026

kn shanthakumar

₹200 ಕಟ್ಟದ್ದಕ್ಕೆ ನಾಮಪತ್ರ ತಿರಸ್ಕಾರ : ವೆಂಕಟೇಶ್ ಗೆ ಒಲಿದ ಅಧ್ಯಕ್ಷ ಪಟ್ಟ

ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೊಡ್ಡ ತಿರುವು ಕಂಡುಬಂದಿದೆ. ಸ್ಪರ್ಧೆಗೆ ಇಳಿದಿದ್ದ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಕೇವಲ ₹200 ಶುಲ್ಕ ಪಾವತಿಸದ ಕಾರಣ ತಿರಸ್ಕೃತಗೊಂಡಿದೆ. ಇದರ ಪರಿಣಾಮವಾಗಿ ಅವರ ಪ್ರತಿಸ್ಪರ್ಧಿ ಮಾಜಿ ಭಾರತೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಕೆಎಸ್‌ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರ ಕ್ರಿಕೆಟ್ ವಲಯದಲ್ಲಿ ದೊಡ್ಡ...
- Advertisement -spot_img

Latest News

ಬೆಂಗಳೂರಿಗರಿಗೆ ಬಿಗ್ ಶಾಕ್! ಬೆಲೆ ಏರಿಕೆಗೆ ಕಾರಣ ಇಲ್ಲಿದೆ!

ಬೆಂಗಳೂರಿನ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ ವಾರವಷ್ಟೇ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿತ್ತು, ಅದರ ಬೆನ್ನಲ್ಲೇ ಈಗ ಅಕ್ಕಿ ದರವೂ ಗಗನಕ್ಕೇರಲು...
- Advertisement -spot_img