ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಅತ್ತೆ ಮೇಲೆ ಅಳಿಯನೇ ಚಾಕುವಿನಿಂದ ದಾಳಿ ನಡೆಸಿದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಅರವಿಂದ ಎಂಬಾತ, ಹುಬ್ಬಳ್ಳಿಯ ಮಂಟೂರ ಗ್ರಾಮದ ನಿವಾಸಿಯಾಗಿದ್ದು, ಸುಮಾರು ಒಂದೂವರೆ ವರ್ಷದ ಹಿಂದೆ ಮಹಾದೇವಿ ಅವರ ಪುತ್ರಿಯನ್ನು ವಿವಾಹವಾಗಿದ್ದ. ದಂಪತಿಗೆ ಎರಡು ತಿಂಗಳ ಹಿಂದೆ ಗಂಡು ಮಗು ಜನಿಸಿದ್ದು, ಈ ನಡುವೆ...
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ ಮದುವೆ ನಡೆಸಲು ಸಿದ್ಧವಾಗಿದ್ದವು. ಆದರೆ ಮದುವೆ ಮುನ್ನವೇ ಚಿನ್ನದ ವಿಚಾರಕ್ಕೆ ಇಬ್ಬರ ಕುಟುಂಬಗಳ ನಡುವೆ ವಾಗ್ವಾದ ಆರಂಭವಾಗಿದೆ. ವಧುವಿಗೆ ಕೇಳಿದಷ್ಟು ಚಿನ್ನ ಹಾಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ...
Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...