Astrology:
ವಾರದಲ್ಲಿ ಆರನೇಯವಾರ ಶುಕ್ರವಾರ ಹಾಗೂ ಈ ವಾರವನ್ನು ಆಳುವವನು ಶುಕ್ರ. ಶುಕ್ರವಾರ ಶುಕ್ರನ ದಿನವಾಗಿದೆ ಹೀಗಾಗಿ ಈ ದಿನ ಜನಿಸಿದವರಿಗೆ ಶುಕ್ರನ ಅನುಗ್ರಹ ಇರಲಿದೆ. ಶುಕ್ರನು ಪ್ರೀತಿ, ವಿಶ್ವಾಸ, ಸೌಂದರ್ಯ, ಪ್ರಣಯ, ಕಲೆ, ಹರ್ಷ, ಶ್ರೀಮಂತಿಕೆ, ನೆಮ್ಮದಿಯನ್ನು ಪ್ರತಿನಿಧಿಸುತ್ತಾನೆ. ಶುಕ್ರವಾರ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ. ಇವರು ಪ್ರೀತಿಯಲ್ಲಿ ನೆಮ್ಮದಿಯನ್ನು ಕಾಣುತ್ತಾರೆ.ಈ...
Astrology :
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೊಂದು ವಾರಕ್ಕೆ ಒಂದೊಂದು ರೀತಿಯ ವಿಶೇಷತೆ ಇದೆ .ಹೀಗಾಗಿ ಬುಧವಾರ ಜನಿಸಿದವರು ಕೆಲವೊಂದು ಉತ್ತಮ ಗುಣಗಳನ್ನೂ ಹಾಗೂ ಕೆಲವು ಅಸಹನೀಯ ಗುಣಗಳನ್ನೂ ಹೊಂದಿರುತ್ತಾರೆ. ಹಾಗಾದರೆ ಬುಧವಾರದಂದು ಜನಿಸಿದವರ ಜೀವನದ ಬಗ್ಗೆ ತಿಳಿದುಕೊಳ್ಳೋಣ .
ಬುಧವಾರದ ಗ್ರಹದ ಅಧಿಪತಿ ಬುಧನಾಗಿರುತ್ತಾನೆ, ಈ ಗ್ರಹವು ಸೂರ್ಯನಿಗೆ ಹತ್ತಿರವಾದ ಹಾಗೂ ಎಲ್ಲಾ ಗ್ರಹಗಳಿಗಿಂತ ಚಿಕ್ಕದಾಗಿರುವ...
Astrology:
ಮಂಗಳವಾರ ಆಂಜನೇಯನಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನ ಹುಟ್ಟಿದವರ ಗುಣ, ಸ್ವಭಾವದ ಸಂಗತಿಗಳ ಮಾಹಿತಿ ವಿವರಣೆ ಹೀಗಿದೆ. ಮಂಗಳವಾರ ತುಂಬಾ ಶುಭವಾದ ವಾರ. ಇದು ಶಕ್ತಿ ದೇವತೆಗಳಿಗೆ ಅತ್ಯಂತ ಪ್ರಿಯವಾದ ವಾರವಾಗಿರುತ್ತದೆ. ಇವರು ಹೆಚ್ಚು ದುರ್ಗಾದೇವಿಯನ್ನು ಆರಾಧನೆ ಮಾಡಿದರೆ ಒಳ್ಳೆಯದಾಗುತ್ತದೆ. ಮಂಗಳವಾರ ಹುಟ್ಟಿದವರಿಗೆ ಮಂಗಳ ಗ್ರಹದ ಪ್ರಭಾವ ಇರುತ್ತದೆ. ಅತಿಯಾದ ಕೋಪವನ್ನು ಹೊಂದಿರುತ್ತಾರೆ, ಮತ್ತು...
astrology:
ಪ್ರತಿಯೊಂದು ವಾರಕ್ಕೂ ಅದರದ್ದೇ ಆದ ಮಹತ್ವವಿದೆ. ಯಾವ ವಾರ ಜನಿಸಿದ್ದಾರೆ, ಎಂಬ ಆದಾರದ ಮೇಲೆ ಆ ವ್ಯಕ್ತಿಯ ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಸೋಮವಾರ ಜನಿಸಿದವರ ಬಗ್ಗೆ ತಿಳಿದುಕೊಳ್ಳೋಣ .ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ, ನಕ್ಷತ್ರ ಮತ್ತು ಗ್ರಹಗಳ ಆದಾರದ ಮೇಲೆ ಭವಿಷ್ಯದ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ ಹಾಗೆಯೇ ಹುಟ್ಟಿದ ವಾರದ ಆದಾರದ ಮೇಲೂ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು...
Devotional tips:
ದೇವಾಲಯದ ಗರ್ಭ ಗೃಹವನ್ನು ಸುತ್ತುವುದು ಹಿಂದೂ ಧರ್ಮದ ಒಂದು ಸಾಂಪ್ರದಾಯಿಕ ಆಚರಣೆ ಹಾಗು ಪದ್ಧತಿಯಾಗಿದೆ.ಭಕ್ತರು ಗರ್ಭ ಗುಡಿಯನ್ನು ಸುತ್ತುವುದರಿಂದ ದೇವರಿಗೆ ಶರಣಾಗಿರುತ್ತಾರೆ ಹಾಗು ಇದರ ಫಲವಾಗಿ ನಮ್ಮ ಕಷ್ಟಗಳನ್ನು ನಿವಾರಿಸು ಎನ್ನುವ ಅರ್ಥವನ್ನು ಇದು ನೀಡುತ್ತದೆ. ಪ್ರದಕ್ಷಿಣೆ ಹಾಕುವುದು ಧಾರ್ಮಿಕ ವಿಧಿ, ಗರ್ಭಗೃಹದ ಒಳಗೆ ವಿಶೇಷವಾದ ದೈವ ಶಕ್ತಿ ಇರುವ ಕಾರಣ ಸುತ್ತಲು...
Health tips:
ರಕ್ತಹೀನತೆ ಎಂದರೆ ದೇಹದ ಅಂಗಾಂಗಗಳಿಗೆ ಆಮ್ಲಜನಕವನ್ನು ತಲುಪಿಸಲು ಕೆಂಪು ರಕ್ತ ಕಣಗಳಲ್ಲಿ ಹಿಮೋಗ್ಲೋಬಿನ್ ಕೊರತೆ ಉಂಟಾಗುವುದು. ಹಿಮೋಗ್ಲೋಬಿನ್ ಕೆಂಪು ರಕ್ತಕಣದಲ್ಲಿರುವ ಪ್ರೋಟೀನ್, ಹಿಮೋಗ್ಲೋಬಿನ್ನಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿದ್ದು ಶ್ವಾಸಕೋಶದಿಂದ ಎಲ್ಲಾ ಅಂಗಗಳಿಗೆ ಮತ್ತು ಜೀವಕೋಶಗಳಿಗೆ ಅಗತ್ಯ ಪ್ರಮಾಣದ ಆಮ್ಲಜನಕವನ್ನು ಸರಬರಾಜು ಮಾಡುತ್ತದೆ.
ಮನುಷ್ಯರಲ್ಲಿ ರಕ್ತಹೀನತೆಗೆ ಕಾರಣಗಳು ಏನು ಎನ್ನುವುದು ಸಾಮಾನ್ಯವಾಗಿ ಯಾರಿಗೂ ತಿಳಿದಿರುವುದಿಲ್ಲ ಕೆಲವರಲ್ಲಿ...
Mandya News: ಮಂಡ್ಯ ಜಿಲ್ಲಾ ಕುರುಬರ ಸಂಘದ ಬಳಿ ಹೈಡ್ರಾಮಾ ನಡೆದಿದ್ದು, ಜಿಲ್ಲಾಧ್ಯಕ್ಷರಿಗೆ ಕಪ್ಪು ಮಸಿ ಬಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಮಂಡ್ಯ ಕುರುಬರ ಸಂಘದ ಜಿಲ್ಲಾಧ್ಯಕ್ಷರಾಗಿರುವ...