Thursday, August 6, 2026

kodachadri

Sandalwood News: ಬಾ ಮಾ ಹರೀಶ್ ಗೌಡ ಪುತ್ರ ಉಲ್ಲಾಸ್ ಗೌಡ(28) ನಿಧನ

Sandalwood: ಮದುವೆ ಖುಷಿಯಲ್ಲಿದ್ದ ಸ್ಯಾಂಡಲ್‌ವುಡ್ ನಿರ್ಮಾಪಕ ಬಾ ಮಾ ಹರೀಶ್ ಅವರ ಪುತ್ರ 28 ವರ್ಷದ ಉಲ್ಲಾಸ್ ಗೌಡ ಇಂದು ನಿಧನರಾಗಿದ್ದಾರೆ. Shivamoggaದ Kodachadriಗೆ Treckingಗೆ ಹೋದಾಗ, ಹೃದಯಾಘಾತದಿಂದ ಉಲ್ಲಾಸ್ ನಿಧನರಾಗಿದ್ದಾರೆ. ಉಲ್ಲಾಸ್‌ಗೆ ನಿಶ್ಚಿತಾರ್ಥವಾಗಿದ್ದು, ಇದೇ ವರ್ಷದ ಡಿಸೆಂಬರ್‌ನಲ್ಲಿ ಮದುವೆ ದಿನಾಂಕ ನಿಗದಿಯಾಗಿತ್ತು. ಆದರೆ ದುರಾದೃಷ್ಟವಶಾತ್ ಉಲ್ಲಾಸ್ ನಿಧನರಾಗಿದ್ದಾರೆ. ಚಾರಣಕ್ಕೆ ಹೋಗುವಾಗ, ಆರೋಗ್ಯ ತಪಾಸಣೆ ಮಾಡಿಸಬೇಕಾಗುತ್ತದೆ. ಲೋ...

ಪಕ್ಷಿ ಪ್ರಿಯರಿಗೆ ಹಕ್ಕಿ ಹಬ್ಬ…! ಚಾರಣ ಸ್ಥಳದಲ್ಲಿ 3೦೦ ಪ್ರಭೇದದ ಪಕ್ಷಿಗಳು…!

Special News: ಕರಾವಳಿ ಅಂದ್ರೇನೆ ಹಚ್ಚ ಹಸುರಿನ ತೋರಣ ಇಂತಹ ಹಸುರ ತೋರಣದಲ್ಲಿ ಪರಿಸರ ಪ್ರೇಮಿಗಳು ಚಾರಣವೆಂಬ ಸಾಹಸ ಪ್ರದರ್ಶಿಸಿ ವೀಕ್ಷಿಸಿದ ಪ್ರದೇಶದ ವಿಶೇಷತೆಗಳನ್ನೂ ಹಂಚಿಕೊ0ಡು ಸಂಭ್ರಮಿಸುತ್ತಾರೆ. ಅಂತಹ ಚಾರಣಕ್ಕೆ ಹೆಸರು ವಾಸಿಯಾಗಿರೋ ಧಾರ್ಮಿಕ ವೈಭೋಗದ ಸ್ಥಳವಾದ ಕೊಲ್ಲೂರು ಆಸು ಪಾಸಿನಲ್ಲೆ ಈ ಬಾರಿ ಪಕ್ಷಿಗಳ ಹಬ್ಬ ೩ ದಿನಗಳ ಕಾಲ ನಡೆಯುತ್ತಿದೆ. ಹೌದು ಇಲ್ಲಿರೋ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img