Thursday, July 23, 2026

Kodagu Landslide

ಕೊಡಗಿನಲ್ಲಿ ಈ ವರ್ಷವೂ ಆಗುತ್ತಂತೆ ಅನಾಹುತ…!!

ಕೊಡಗು: ಜಿಲ್ಲೆಯ ಮಕ್ಕಂದೂರಿನಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಮಳೆಯಿಂದಾಗಿ ಅನಾಹುತವಾಬಹುದು ಅನ್ನೋ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಕ್ಕಂದೂರು ಪ್ರದೇಶಕ್ಕೆ ಬರುವ ಪ್ರವಾಸಿಗರಿಗೆ ಹೋಂ ಸ್ಟೇ ಬುಕ್ಕಿಂಗ್ ಸ್ಥಗಿತಗೊಳಿಸಲಾಗಿದೆ.  ಕಳೆದ ವರ್ಷ ಸುರಿದ ಧಾರಾಕಾರ ಮಳೆಯಿಂದಾಗಿ ಕೊಡಗು ಜಿಲ್ಲೆ ಅಕ್ಷರಶಃ ತತ್ತರಿಸಿಹೋಗಿತ್ತು. ಗುಡ್ಡಗಳ ಮೇಲಿನ ವಸತಿ ಪ್ರದೇಶಗಳೂ ಸೇರಿದಂತೆ ಜಮೀನು, ತೋಟಗಳೆಲ್ಲವೂ ಕೊಚ್ಚಿಹೋಗಿ, ಸಾವಿರಾರು...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img