Thursday, January 22, 2026

kodagu news updates

ಸಿದ್ದು ವಿರುದ್ಧ ಕೊಡಗಿನಲ್ಲಿ ಭುಗಿಲೆದ್ದ ಆಕ್ರೋಶ: ಮೊಟ್ಟೆ ಒಡೆದು ಪ್ರತಿಭಟನೆ

kodagu news: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ನೀಡಿದ ಹೇಳಿಕೆಯಿಂದಾಗಿ ಬಿಜೆಪಿ  ನಾಯಕರು ಕೆಂಡಕಾರಿದ್ದರು.ಆದರೆ ಇದೀಗ ಯುವಮೋರ್ಛಾ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಮಳೆಯಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆಗಾಗಿ ಸಿದ್ಧರಾಮಯ್ಯ ಕೊಡಗಿಗೆ ತೆರಳಿದ್ದರು ಆದರೆ ಕೊಡಗಿನಲ್ಲಿ ಯುವಮೋರ್ಛಾ  ಕಾರ್ಯಕರ್ತರು ಕಪ್ಪು ಬಾವುಟ  ಹಿಡಿದು ಮೊಟ್ಟೆ ಒಡೆದು ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಹಾಗೆಯೇ ಸಿದ್ಧು ಕಾರಿಗೆ ಮುತ್ತಿಗೆ ಹಾಕುವ ಪ್ರಯತ್ನವನ್ನೂ ಮಾಡಿದ್ದಾರೆ. ಪೊಲೀಸರು...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img