Saturday, July 25, 2026

kodagu rain

ಕೊಡಗಲ್ಲಿ ರೆಡ್‌ ಅಲರ್ಟ್ – ಭೂಕುಸಿತದ ಭೀತಿ!

ಕೊಡಗು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮಳೆ ಆರ್ಭಟ ಹೆಚ್ಚಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತದ ಆತಂಕ ಎದುರಾಗಿದೆ. ಮಡಿಕೇರಿ ಸಮೀಪದ ಶಕ್ತಿನಗರದಲ್ಲಿ 60ಕ್ಕೂ ಹೆಚ್ಚು ಕುಟುಂಬಗಳು ಮನೆಗಳನ್ನು ಖಾಲಿ ಮಾಡಿದ್ದಾರೆ. ಮೇಕೇರಿ ಗ್ರಾಮದ ಬೆಟ್ಟದ ಮೇಲುಭಾಗದಲ್ಲಿ ಭೂಮಿ ಕುಸಿಯುವ ಸಾಧ್ಯತೆ ಇದ್ದು, ನಿವಾಸಿಗಳು ಆತಂಕದಲ್ಲಿದ್ದಾರೆ. ಮಳೆಯಿಂದಾಗಿ ಹಾರಂಗಿ ಹಾಗೂ ಕಾವೇರಿ ನದಿಗಳು ಅಪಾಯದ ಮಟ್ಟ ಮೀರಿ...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img