Saturday, July 25, 2026

kodagu rain

ಕೊಡಗಲ್ಲಿ ರೆಡ್‌ ಅಲರ್ಟ್ – ಭೂಕುಸಿತದ ಭೀತಿ!

ಕೊಡಗು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮಳೆ ಆರ್ಭಟ ಹೆಚ್ಚಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತದ ಆತಂಕ ಎದುರಾಗಿದೆ. ಮಡಿಕೇರಿ ಸಮೀಪದ ಶಕ್ತಿನಗರದಲ್ಲಿ 60ಕ್ಕೂ ಹೆಚ್ಚು ಕುಟುಂಬಗಳು ಮನೆಗಳನ್ನು ಖಾಲಿ ಮಾಡಿದ್ದಾರೆ. ಮೇಕೇರಿ ಗ್ರಾಮದ ಬೆಟ್ಟದ ಮೇಲುಭಾಗದಲ್ಲಿ ಭೂಮಿ ಕುಸಿಯುವ ಸಾಧ್ಯತೆ ಇದ್ದು, ನಿವಾಸಿಗಳು ಆತಂಕದಲ್ಲಿದ್ದಾರೆ. ಮಳೆಯಿಂದಾಗಿ ಹಾರಂಗಿ ಹಾಗೂ ಕಾವೇರಿ ನದಿಗಳು ಅಪಾಯದ ಮಟ್ಟ ಮೀರಿ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img