Friday, January 30, 2026

#kodi mata shree

ಸಿಎಂ ಬಗ್ಗೆ ಕೋಡಿ ಶ್ರೀಗಳ ಭವಿಷ್ಯವಾಣಿ!

ರಾಜ್ಯ ರಾಜಕಾರಣದ ಸ್ಫೋಟಕ ಬೆಳವಣಿಗೆಗಳು, ಧರ್ಮಸ್ಥಳದಲ್ಲಿನ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2 ತಿಂಗಳ ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಾ, ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ್ರು. ಅದೀಗ ನಿಜವಾಗಿದೆ. ರಾಜಣ್ಣ ತಲೆದಂಡದಿಂದ ಸಿದ್ದು ಅಕ್ಷರಶಃ ಚಿಂತಿತರಾಗಿದ್ದಾರೆ. ಇದೇ ವಿಚಾರವಾಗಿ ಗದಗ್‌ನಲ್ಲಿ...

ಅರಸನ ಅರಮನೆಗೆ ಕಾರ್ಮೋಡ – ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿ ನೋಡುವಂತಹ ಆಘಾತ ಭಾರತಕ್ಕಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದಕ್ಕಾದರೂ ಆಗಬಹುದು. ಎರಡನ್ನೂ ಸೇರಿಸಿ ಹೇಳಿದ್ದು ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ...

ಕೋಡಿಶ್ರೀ ಸ್ಫೋಟಕ ಭವಿಷ್ಯ- ಸಿದ್ದು ಸರ್ಕಾರ ಪತನದ ಬಗ್ಗೆ ಶ್ರೀಗಳು ಹೇಳಿದ್ದೇನು?

ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿ ಮಠದ ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಆಗಾಗ ಭಯಾನಕ ಭವಿಷ್ಯ ನುಡಿಯುತ್ತಾರೆ. ಅವರು ನುಡಿದ ಭವಿಷ್ಯಗಳು ಬಹುತೇಕ ಸತ್ಯವಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಹಾಗೂ ರಾಜ್ಯದಲ್ಲಿ ಪ್ರಕೃತಿಯ ಕುರಿತು ಕೋಡಿಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಈಗ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ...

shivananda shivayogi-ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆಂದರೆ ಜನ ಇನ್ಯಾರನ್ನು ಬಿಡ್ತಾರೆ

ಕೋಲಾರ:ಬೆಳಗಾವಿ ಜಿಲ್ಲೆಯ ಜೈನ ಮುನಿಗಳ ಹತ್ಯೆ ಘಟನೆ ನಡೆಯಬಾರದಿತ್ತು. ಆದ್ರೆ ನಡೆದು ಹೋಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆಂದರೆ ಜನ ಇನ್ಯಾರನ್ನು ಬಿಡ್ತಾರೆ. ಮನುಷ್ಯನ ಕ್ರೂರಕ್ಕೆ ಇದೊಂದು ಉದಾಹರಣೆಯಾಗಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೋಲಾರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಚಾಮುಂಡೇಶ್ವರಿ...
- Advertisement -spot_img

Latest News

ಮೊಡವೆಗಳು ಯಾಕೆ ಬರುತ್ತೆ? :ಈ ಆಹಾರಗಳನ್ನು ಸೇವಿಸಿದರೆ ಮೊಡವೆಗಳು ಗ್ಯಾರಂಟಿ!

Health And Beauty Tips: ನಾವು ನಮ್ಮ ಮುಖದ ಮೇಲಿರುವ ಪಿಂಪಲ್ಸ್ ಹೋಗಲಾಡಿಸಲು, ಅದರ ಕಲೆ ಹೋಗಲು ಹಲವಾರು ಪ್ರಾಡಕ್ಟ್‌ಗಳನ್ನು ಬಳಸುತ್ತೇವೆ. ಆದರೆ ಆ ಪಿಂಪಲ್...
- Advertisement -spot_img