Friday, April 25, 2025

#kodi mata shree

ಕೋಡಿಶ್ರೀ ಸ್ಫೋಟಕ ಭವಿಷ್ಯ- ಸಿದ್ದು ಸರ್ಕಾರ ಪತನದ ಬಗ್ಗೆ ಶ್ರೀಗಳು ಹೇಳಿದ್ದೇನು?

ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿ ಮಠದ ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಆಗಾಗ ಭಯಾನಕ ಭವಿಷ್ಯ ನುಡಿಯುತ್ತಾರೆ. ಅವರು ನುಡಿದ ಭವಿಷ್ಯಗಳು ಬಹುತೇಕ ಸತ್ಯವಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಹಾಗೂ ರಾಜ್ಯದಲ್ಲಿ ಪ್ರಕೃತಿಯ ಕುರಿತು ಕೋಡಿಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಈಗ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ...

shivananda shivayogi-ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆಂದರೆ ಜನ ಇನ್ಯಾರನ್ನು ಬಿಡ್ತಾರೆ

ಕೋಲಾರ:ಬೆಳಗಾವಿ ಜಿಲ್ಲೆಯ ಜೈನ ಮುನಿಗಳ ಹತ್ಯೆ ಘಟನೆ ನಡೆಯಬಾರದಿತ್ತು. ಆದ್ರೆ ನಡೆದು ಹೋಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆಂದರೆ ಜನ ಇನ್ಯಾರನ್ನು ಬಿಡ್ತಾರೆ. ಮನುಷ್ಯನ ಕ್ರೂರಕ್ಕೆ ಇದೊಂದು ಉದಾಹರಣೆಯಾಗಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೋಲಾರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಚಾಮುಂಡೇಶ್ವರಿ...
- Advertisement -spot_img

Latest News

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75...
- Advertisement -spot_img