Thursday, November 27, 2025

kodi mutt

ಅರಸನ ಅರಮನೆಗೆ ಕಾರ್ಮೋಡ – ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿ ನೋಡುವಂತಹ ಆಘಾತ ಭಾರತಕ್ಕಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದಕ್ಕಾದರೂ ಆಗಬಹುದು. ಎರಡನ್ನೂ ಸೇರಿಸಿ ಹೇಳಿದ್ದು ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ...

ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಕಾದಿದೆ..! ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

Hubli News: ಹುಬ್ಬಳ್ಳಿ: ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದೆ. ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟು. ನಾಯಕರ ಜೀವಕ್ಕೆ ಗಂಡಾಂತರವಿದೆ. ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಬರಲಿದೆ. ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅಕಾಲಿಕ ಮಳೆಯಿಂದ ಬೆಳೆ,...

‘ಸತ್ಯಂ ಅಪ್ರಿಯಂ ಅಸ್ಯತಂ ಪ್ರಿಯ. ಸತ್ಯ ಹೇಳಿದರೆ ನಾನು ಮಠ ಸೇರುವುದಿಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ರಾಜ್ಯ ರಾಜಕಾರಣ ಸೇರಿ ಹಲವು ವಿಷಯಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಮಳೆ ಸಾಕಷ್ಟು ಬರುತ್ತದೆ ಜಲ ಪ್ರಳಯವಾಗುತ್ತದೆ ಪ್ರಕೃತಿ ಮುನಿದು ಸರಿಯಾಗುತ್ತದೆ.  ವಿಪರೀತವಾಗಿ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚುತ್ತವೆ. ಎಲ್ಲಿಯೋ ಆದ ಘಟನೆ ವಾಯುವ್ಯ ಮಾಲಿನ್ಯವಾಗಿ ಜನರು ಅಕಾಲಿಕ...

ಮುಂದೆ ನಡೆಯುವ ಅನಾಹುತದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀ..

ಇಂದಿನ ಟಾಫ್ ಹೆಡ್ ಲೈನ್ಸ್..! ಮುಂದೆ ನಡೆಯುವ ಅನಾಹುತದ ಬಗ್ಗೆ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಕೋಡಿಹಳ್ಳಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಳೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ಮಳೆ ಸುರಿಯುವ ಬಗ್ಗೆ, ಪ್ರಕೃತಿ ವಿಕೋಪದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ.. ಭೂಮಿ ನಡುಗಿತು,...
- Advertisement -spot_img

Latest News

ಯತೀಂದ್ರ ಹೇಳಿಕೆಗೆ ರಾಯರೆಡ್ಡಿ ಸಾಥ್‌ – 4 ಬೆಂಬಲಿಗರ ಮಾತ್ರಕ್ಕೆ ಚೆಂಜ್ ಆಗಲ್ಲ

ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ...
- Advertisement -spot_img