Friday, November 14, 2025

kodi shree

ಯುಗಾದಿ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ-ಮಳೆ, ಧಾರ್ಮಿಕ ಮುಖಂಡನ ಸಾವಾಗಲಿದೆ: ಕೋಡಿಶ್ರೀ ಸ್ಫೋಟಕ ಭವಿಷ್ಯ

Kolar News: ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಮಳೆ ಇಲ್ಲದೇ ಬೆಳೆಯೂ ಇಲ್ಲದಂತಾಗಿದೆ, ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಮೇವು ಸಮಸ್ಯೆ ಎದುರಾಗಿದೆ. ಇದರ ಮಧ್ಯೆ ಕೋಡಿ ಮಠದ ಡಾ.ಶಿವನಂದ‌ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದು ನುಡಿದಿದ್ದು, ರೈತರಿಗೆ ಒಳ್ಳೆಯದಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಇದರ ಜೊತೆಗೆ ಆಘಾತಕಾರಿ...

ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು..?!

State News: ಕೋಡಿ ಮಠದ ಶ್ರೀಗಳು ಮಾರ್ಮಿಕವಾಗಿ ಭವಿಷ್ಯ ನುಡಿದಿದ್ದಾರೆ. ಒಲೆ ಹೊತ್ತಿ ಉರಿದರೆ ನಿಲ್ಲಬಹುದು ಆದರೆ ಧರೆ ಹೊತ್ತಿ ಉರಿದರೆ ನಿಲ್ಲದು ಎಂದಿದ್ದಾರೆ. ಇದೇ ವರ್ಷ ಅಂದರೆ 2023 ಕ್ಕೆ ಜಾಗತಿಕ ಮಟ್ಟದಲ್ಲಿ ಸಮಸ್ಯೆ ಎದುರಾಗುತ್ತೆ ಸಾದು ಸಂತರಿಗೆ ತೊಂದರೆಯಾಗಲಿದೆ.ಎಂಬುವುದಾಗಿ ಜಗತ್ತಿನ ಭವಿಷ್ಯ ನುಡಿದಿದ್ದಾರೆ ಕೋಡಿ ಮಠದ ಶ್ರೀಗಳು. https://karnatakatv.net/sunil-kumar-tong-to-congress/ https://karnatakatv.net/2a-reservation-panchamasali/ https://karnatakatv.net/syntro-ravi-bjp/
- Advertisement -spot_img

Latest News

ಶಿಕ್ಷಣದ ಜೊತೆ ಸಂಸ್ಕಾರವನ್ನು ಕಲಿಸಿ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು: ಶಾಸಕ ಸಿ.ಬಿ.ಸುರೇಶ್‌ಬಾಬು

Tumakuru: ಚಿಕ್ಕನಾಯಕನಹಳ್ಳಿ:-ಮಕ್ಕಳು ಉತ್ತಮ ಅಂಕಗಳನ್ನು ಗಳಿಸಿದರೇ ಸಾಲದು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಅವರಿಗೆ ಒಳ್ಳೆಯ ಸಂಸ್ಕಾರವನ್ನು ಕಲಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು...
- Advertisement -spot_img