Saturday, April 18, 2026

kodi shree

ಯುಗಾದಿ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ-ಮಳೆ, ಧಾರ್ಮಿಕ ಮುಖಂಡನ ಸಾವಾಗಲಿದೆ: ಕೋಡಿಶ್ರೀ ಸ್ಫೋಟಕ ಭವಿಷ್ಯ

Kolar News: ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಮಳೆ ಇಲ್ಲದೇ ಬೆಳೆಯೂ ಇಲ್ಲದಂತಾಗಿದೆ, ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಮೇವು ಸಮಸ್ಯೆ ಎದುರಾಗಿದೆ. ಇದರ ಮಧ್ಯೆ ಕೋಡಿ ಮಠದ ಡಾ.ಶಿವನಂದ‌ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದು ನುಡಿದಿದ್ದು, ರೈತರಿಗೆ ಒಳ್ಳೆಯದಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಇದರ ಜೊತೆಗೆ ಆಘಾತಕಾರಿ...

ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು..?!

State News: ಕೋಡಿ ಮಠದ ಶ್ರೀಗಳು ಮಾರ್ಮಿಕವಾಗಿ ಭವಿಷ್ಯ ನುಡಿದಿದ್ದಾರೆ. ಒಲೆ ಹೊತ್ತಿ ಉರಿದರೆ ನಿಲ್ಲಬಹುದು ಆದರೆ ಧರೆ ಹೊತ್ತಿ ಉರಿದರೆ ನಿಲ್ಲದು ಎಂದಿದ್ದಾರೆ. ಇದೇ ವರ್ಷ ಅಂದರೆ 2023 ಕ್ಕೆ ಜಾಗತಿಕ ಮಟ್ಟದಲ್ಲಿ ಸಮಸ್ಯೆ ಎದುರಾಗುತ್ತೆ ಸಾದು ಸಂತರಿಗೆ ತೊಂದರೆಯಾಗಲಿದೆ.ಎಂಬುವುದಾಗಿ ಜಗತ್ತಿನ ಭವಿಷ್ಯ ನುಡಿದಿದ್ದಾರೆ ಕೋಡಿ ಮಠದ ಶ್ರೀಗಳು. https://karnatakatv.net/sunil-kumar-tong-to-congress/ https://karnatakatv.net/2a-reservation-panchamasali/ https://karnatakatv.net/syntro-ravi-bjp/
- Advertisement -spot_img

Latest News

1kg ಮಾವಿಗೆ ಬರೋಬ್ಬರಿ 1 ಲಕ್ಷ ರೂಪಾಯಿ!

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮಾವಿನ ಹಣ್ಣುಗಳು 500 ರೂ.ದಿಂದ 2000 ರೂ.ವರೆಗೆ ಮಾರಾಟವಾಗುತ್ತವೆ. ಆದರೆ ಈಗ ಇಂಡಿ ಪಟ್ಟಣದಲ್ಲಿ ಅಪರೂಪದ ಘಟನೆ ನಡೆದಿದೆ. ಒಂದು ಕೆ.ಜಿ...
- Advertisement -spot_img