ಬೆಂಗಳೂರು: 11 ಕೋಟಿಯ ಮೌಲ್ಯದ ಮಾದಕ ವಸ್ತುಗಳನ್ನು ಕೊಡಿಗೆಹಳ್ಳಿ ಪೊಲೀಸರು ಸೀಜ್ ಮಾಡಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಡ್ರೆಸ್ ಮಾಫಿಯಾದವರ ಜೊತೆಗೆ ಲಿಂಕನ್ನು ಹೊಂದಿದಂತಹ ಅನುಪ್ ಎಂಬುವರನ್ನು ಬಂದಿಸಿದ್ದು, ದೊಡ್ಡ ದೊಡ್ಡ ಪಾರ್ಟಿಗಳಿಗೆ, ಪಬ್ ಗಳಿಗೆ ಗಾಂಜಾ ಹಾಗೂ ಆಶಿಶ್ ಆಯಿಲ್ ಇತರ ಮಾದಕ ವಸ್ತುಗಳನ್ನು ರವಾನೆ ಮಾಡುತ್ತಿರುವುದು ಕೊಡಿಗೆಹಳ್ಳಿ ಪೊಲೀಸರ ಗಮನಕ್ಕೆ ಬಂದಿದ್ದು...
Political News: ತ್ರಿವರ್ಣ ಧ್ವಜವಿರುವ ಟೇಪ್ ಕತ್ತರಿಸಲು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ನಿರಾಕರಿಸಿದ್ದಾರೆ. ಬದಲಾಗಿ ಅದನ್ನು ಮಡಿಚಿ ಇಡಲು ಸೂಚಿಸಿದ್ದಾರೆ.
ಕಾಶ್ಮೀರದಲ್ಲಿ ಯಾವುದೋ ಕಾರ್ಯಕ್ರಮದ ಉದ್ಘಾಟನೆ...