Tuesday, September 23, 2025

kodihalli chandrashekar

“ನೊಂದ ಬಾಲಕಿಯರಿಗೆ ನ್ಯಾಯ ಸಿಗಬೇಕಿದೆ” : ಕೋಡಿಹಳ್ಳಿ ಚಂದ್ರಶೇಖರ್

kolar News: ಕೋಲಾರದ ವೃತ್ತಿನಿರತ ಪತ್ರಕರ್ತರ ಭವನದಲ್ಲಿ ಮಾತನಾಡಿದ  ಕೋಡಿಹಳ್ಳಿ ಚಂದ್ರಶೇಖರ್ ಮುರುಘ ಶ್ರೀ ಪೋಕ್ಸೋ ವಿಚಾರವಾಗಿ ಪ್ರತಕ್ರಿಯಿಸಿ ರಾಜ್ಯ ಸರ್ಕಾರ ಈ ಬಗ್ಗೆ ಸರಿಯಾಗಿ  ತನಿಖೆ ನಡೆಸಬೇಕು ಈ  ವಿಚಾರವಾಗಿ ಯಾವುದೇ ರಾಜಕೀಯ ನಡೆಯಬಾರದು ಹಾಗೆಯೇ  ಓಟಿನ ಕಾರಣಕ್ಕೆ ರಾಜಕೀಯ ಪಕ್ಷಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಮಠ  ಎಂದರೆ ಒಂದೊಂದು ಸಮಾಜದ ಕೇಂದ್ರಗಳಾಗಿದೆ....

“ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ “:ಸರಕಾರಕ್ಕೆ ಎಚ್ಚರಿಕೆ ನೀಡಿದ ಕೋಡಿಹಳ್ಳಿ ಚಂದ್ರಶೇಖರ್

Kolar News: ಕೋಡಿಹಳ್ಳಿ ಚಂದ್ರಶೇಖರ್  ಬರುವ ಅಧಿವೇಶನದಂದು ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾ ಎಚ್ಚರಿಕೆ ನೀಡಿದ್ದಾರೆ.  ಹೌದು ಕೋಲಾರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೀಷ್ಟಿಯಲ್ಲಿಮಾತನಾಡಿದ  ಕೋಡಿಹಳ್ಳಿ ಚಂದ್ರಶೇಖರ್  ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುತ್ತೆವೆ ಎಂದು ಹೇಳುತ್ತಲೇ ಜಾರಿ ಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ, ಹೀಗಾಗಿ ಕೃಷಿಕಾಯ್ದೆಗಳ ವಾಪಸ್...

ಕೋಡಿಹಳ್ಳಿ ಚಂದ್ರಶೇಖರ್ ಬಂಧಿಸುವಂತೆ ರೈತ ಮುಖಂಡರ ಆಕ್ರೋಶ.!

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಗಡಿಪಾರು ಮಾಡುವುದಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಇಂದು ಬೆಳಿಗ್ಗೆ 11 ಗಂಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂಬಾಗ ಜಿಲ್ಲಾಧ್ಯಕ್ಷ ಶ್ರೀ ಎ ಎಲ್ ಕೆಂಪುಗೌಡರವರ ನೇತೃತ್ವದಲ್ಲಿ ಡೋಂಗಿ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ರವರು ಪ್ರತಿಭಟನೆ ನಡೆಸಿದರು. ಕೃಷಿಕಾರ್ಮಿಕರ ಹೆಸರಿನಲ್ಲಿ ಮಾಡಿರುವಂತಹ ಮೋಸ, ವಂಚನೆ ಹಾಗೂ ಅಕ್ರಮವಾಗಿ ಗಳಿಸಿರುವ ಆಸ್ತಿ, ಹಣವನ್ನು ತನಿಖೆ ನಡೆಸಿ ಕೂಡಲೇ...

ಉತ್ತರ ಪ್ರದೇಶದಲ್ಲಿ ರೈತರ ಹತ್ಯೆಗೆ ಸಂಚು ನಡೆದಿತ್ತು- ಕೋಡಿಹಳ್ಳಿ ಆರೋಪ

ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಮತ್ತು ಬೆಂಗಾವಲು ವಾಹನ ಹರಿಸಿ ಮೂರು ಜನರ ಹತ್ಯೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು .ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ ಇದೆಲ್ಲ ಉತ್ತರ...
- Advertisement -spot_img

Latest News

RAPPER ರಾಕೇಶ್ ಯಾಕೆ ಸೈಲೆಂಟ್ ಆದ್ರು?: Rakesh Adiga Podcast

Sandalwood: ನಟ ರಾಕೇಶ್ ಅಡಿಗ, ಬರೀ ನಟರಲ್ಲ. ಅವರು ನಿರ್ದೇಶಕರೂ ಹೌದು. ರ್ಯಾಪರ್ ಸಹ ಹೌದು. ಹಾಗಾಗಿ ಅವರು ರ್ಯಾಪರ್ ಆಗಿದ್ದ ಬಗ್ಗೆಯೂ ಮಾತನಾಡಿದ್ದಾರೆ. https://youtu.be/MSU66TAs91I ರಾಕೇಶ್ ಅವರಿಗೆ...
- Advertisement -spot_img