Monday, July 27, 2026

kodihalli chandrashekhar

ಕೋಡಿಹಳ್ಳಿ ಚಂದ್ರ ಶೇಖರ್ ವಶಕ್ಕೆ ಪಡೆದ ಪೊಲಿಸರು..!

Breaking  News: ಕೋಡಿಹಳ್ಳಿ ಚಂದ್ರ ಶೇಖರ್ ನೇತೃತ್ವದಲ್ಲಿ ರೈತ ಪರ ಹೋರಾಟ ನಡೆಯುತ್ತಿವೆ.  ಕೆಎಸ್  ಆರ್ ರೈಲ್ವೇ ನಿಲ್ದಾಣದಿಂದ   ವಿಧಾನಸೌದದ ವರೆಗೆ  ಪ್ರತಿಭಟನಾ  ರ್ಯಾಲಿ ನಡೆಯುತ್ತಿದೆ. ವಿಧಾನ ಸೌದಕ್ಕೆ  ಕಲಾಪ ಸಮಯ ಕ್ಕೆ  ಮುತ್ತಿಗೆ  ಹಾಕುವುದಾಗಿ  ಮುಂಚೆಯೇ ಹೇಳಿರೋ  ಕೋಡಿಹಳ್ಳಿ  ಇದೀಗ  ಮುತ್ತಿಗೆಗೂ  ಪ್ರಯತ್ನ ಪಟ್ಟಿದ್ದಾರೆ. ಈ ಸಂದರ್ಭ ಕೋಡಿಹಳ್ಳಿ  ಚಂದ್ರಶೇಖರ್ ಅವರನ್ನು  ವಶಕ್ಕೆ  ಪಡೆದಿದ್ದಾರೆ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img