Wednesday, September 9, 2026

kodihalli chandrushekar

ಪತ್ರಕರ್ತ ಎಂದು ಗೊತ್ತಿರಲಿಲ್ಲ – ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ.!

ಸಾರಿಗೆ ಹೋರಾಟದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತುಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಇಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು, ಭ್ರಷ್ಟಾಚಾರದ ಆರೋಪವನ್ನು ಹೊರಿಸಿದ್ದೀರಾ ಇದು ಸರಿಯಲ್ಲ. ನೀತಿಗಳನ್ನು ಗಾಳಿಗೆ ತೂರುವುದು ಸರಿಯಲ್ಲ. ಹಾಗಾಗಿ ಸರಿಯಾದ ತನಿಖೆ ಮಾಡಿಬೇಕಿದೆ. ನನ್ನ ಬ್ಯಾಂಕ್ ಖಾತೆ ಹಾಗೂ ನನ್ನ ಆಸ್ಥಿಗಳನ್ನು ತನಿಖೆ ಮಾಡಿ ಸರ್ಕಾರಕ್ಕೆ ನೀಡಬೇಗಿದೆ. ನಾನು ಸಾರಿಗೆ ಸಂಸ್ಥೆಯ ಅಧಿಕಾರಿಗಳನ್ನು...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img