Monday, June 16, 2025

kodihalli chandrushekar

ಪತ್ರಕರ್ತ ಎಂದು ಗೊತ್ತಿರಲಿಲ್ಲ – ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ.!

ಸಾರಿಗೆ ಹೋರಾಟದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತುಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಇಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು, ಭ್ರಷ್ಟಾಚಾರದ ಆರೋಪವನ್ನು ಹೊರಿಸಿದ್ದೀರಾ ಇದು ಸರಿಯಲ್ಲ. ನೀತಿಗಳನ್ನು ಗಾಳಿಗೆ ತೂರುವುದು ಸರಿಯಲ್ಲ. ಹಾಗಾಗಿ ಸರಿಯಾದ ತನಿಖೆ ಮಾಡಿಬೇಕಿದೆ. ನನ್ನ ಬ್ಯಾಂಕ್ ಖಾತೆ ಹಾಗೂ ನನ್ನ ಆಸ್ಥಿಗಳನ್ನು ತನಿಖೆ ಮಾಡಿ ಸರ್ಕಾರಕ್ಕೆ ನೀಡಬೇಗಿದೆ. ನಾನು ಸಾರಿಗೆ ಸಂಸ್ಥೆಯ ಅಧಿಕಾರಿಗಳನ್ನು...
- Advertisement -spot_img

Latest News

ಮಳೆ ನೀರಿಗೆ ಕೊಚ್ಚಿ ಹೋಗಿ ಸಾವನ್ನಪ್ಪಿದ್ದ ಹುಸೇನ್ ಮನೆಗೆ ಸಚಿವ ಲಾಡ್ ಭೇಟಿ

Hubli News: ಹಳೇ ಹುಬ್ಬಳ್ಳಿಯ ಬೀರಬಂದ ಓಣಿ ನಿವಾಸಿ ಹುಸೇನ್ ಸಾಬ್ ಕಳಸ, ಜೋರಾಗಿ ಮಳೆ ಬಂದು ಕೊಚ್ಚಿ ಹೋಗಿ, ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇಂದು...
- Advertisement -spot_img