Tuesday, April 7, 2026

kodihalli chndrushekar

ರೈತ ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿದ್ದು ಯಾಕೆ ಗೊತ್ತಾ..?

ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ನಗರದ ಪ್ರೆಸ್​ಕ್ಲಬ್​​ನಲ್ಲಿ ಸುದ್ದಿಗೋಷ್ಟಿಯನ್ನ ರೈತ ಉದ್ದೇಶಿಸಿ ಟಿಕಾಯತ್ ಮಾತನಾಡುತ್ತಿರುವಾಗಲೇ ಮಸಿ ಬಳಿಯಲಾಗಿದೆ. ಇತ್ತೀಚೆಗೆ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು. ಸುದ್ದಿಗೋಷ್ಟಿ ವೇಳೆ ಟಿಕಾಯತ್, ಕೋಡಿಹಳ್ಳಿ ಚಂದ್ರಶೇಖರ್ ನನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಆಕ್ರೋಶಗೊಂಡ ರೈತರ ಗುಂಪೊಂದು ಟಿಕಾಯತ್...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img