Saturday, February 14, 2026

kodihalli chndrushekar

ರೈತ ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿದ್ದು ಯಾಕೆ ಗೊತ್ತಾ..?

ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ನಗರದ ಪ್ರೆಸ್​ಕ್ಲಬ್​​ನಲ್ಲಿ ಸುದ್ದಿಗೋಷ್ಟಿಯನ್ನ ರೈತ ಉದ್ದೇಶಿಸಿ ಟಿಕಾಯತ್ ಮಾತನಾಡುತ್ತಿರುವಾಗಲೇ ಮಸಿ ಬಳಿಯಲಾಗಿದೆ. ಇತ್ತೀಚೆಗೆ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು. ಸುದ್ದಿಗೋಷ್ಟಿ ವೇಳೆ ಟಿಕಾಯತ್, ಕೋಡಿಹಳ್ಳಿ ಚಂದ್ರಶೇಖರ್ ನನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಆಕ್ರೋಶಗೊಂಡ ರೈತರ ಗುಂಪೊಂದು ಟಿಕಾಯತ್...
- Advertisement -spot_img

Latest News

Bollywood: ಬಿಷ್ಮೋಯ್ ಗ್ಯಾಂಗ್‌ನಿಂದ ಬಾಲಿವುಡ್ ನಟ ರಣ್ವೀರ್ ಸಿಂಗ್‌ಗೆ ಬೆದರಿಕೆ..

Bollywood: ಧುರಂಧರ್ ಮೂವಿ ಸಕ್ಸಸ್‌ ಸಂಭ್ರಮದಲ್ಲಿರುವ ಬಾಲಿವುಡ್ ನಟ ರಣ್ವೀರ್ ಸಿಂಗ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಬೆದರಿಕೆ ಹಾಕಿದೆ. ರಣ್ವೀರ್ ಸಿಂಗ್, ಅವರ ಮ್ಯಾನೇಜರ್, ಬಾಡಿಗಾರ್ಡ್ ಮತ್ತು...
- Advertisement -spot_img