Thursday, March 26, 2026

#kodimat shree

Kodi Shree : ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದೆ : ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ

Hubballi News : ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜಕೀಯ ಭವಿಷ್ಯ ನುಡಿದಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ತಿರತೆ ಕಾಡಲಿದೆ,ರಾಷ್ಟ್ರ ರಾಜಕಾರಣ‌ , ರಾಜ್ಯ ರಾಜಕಾರಣದಲ್ಲೂ ಅಸ್ತಿರತೆ ಉಂಟಾಗಲಿದೆ,ಯುಗಾದಿ ನಂತರ ಏನಾಗುತ್ತೋ‌ ಕಾದು‌ನೋಡಿ, ಯುಗಾದಿ ವರೆಗೂ ಸಮಯ ಇದೆ, ಎಲ್ಲವೂ ಕಾದುನೋಡಬೇಕಾಗಿದೆ. ಎಂಬುವುದಾಗಿ ಕೋಡಿ ಮಠದ ಸ್ವಾಮೀಜಿ ಅಚ್ಚರಿ ಭವಿಷ್ಯ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img