Hubballi News : ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜಕೀಯ ಭವಿಷ್ಯ ನುಡಿದಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ತಿರತೆ ಕಾಡಲಿದೆ,ರಾಷ್ಟ್ರ ರಾಜಕಾರಣ , ರಾಜ್ಯ ರಾಜಕಾರಣದಲ್ಲೂ ಅಸ್ತಿರತೆ ಉಂಟಾಗಲಿದೆ,ಯುಗಾದಿ ನಂತರ ಏನಾಗುತ್ತೋ ಕಾದುನೋಡಿ, ಯುಗಾದಿ ವರೆಗೂ ಸಮಯ ಇದೆ, ಎಲ್ಲವೂ ಕಾದುನೋಡಬೇಕಾಗಿದೆ. ಎಂಬುವುದಾಗಿ ಕೋಡಿ ಮಠದ ಸ್ವಾಮೀಜಿ ಅಚ್ಚರಿ ಭವಿಷ್ಯ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...