Sunday, August 16, 2026

Kodimatha Shri

ಮಳೆಯ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು.

ಧಾರವಾಡ: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಅಕ್ಷರಶಃ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರೈತರ ಬೆಳೆಗಳು, ರಸ್ತೆ, ಮನೆಗಳು ಸಂಪೂರ್ಣ ಹಾನಿಯಾಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಮಳೆ ಸೃಷ್ಟಿಸಿದ ಅವಾಂತರಕ್ಕೆ ಹತ್ತಾರು ಜನರ ಪ್ರಾಣವೂ ಹೋಗಿದೆ. ಬಯಲು ಸೀಮೆಯಂತಹ ಪ್ರದೇಶವೂ ಮಲೆನಾಡಿನಂತೆ ಭಾಸವಾಗುತ್ತಿದೆ. ಮೋಡ ಮುಸುಕಿದ ವಾತಾವರಣ, ಚಳಿ, ಮಳೆಗೆ ಹೈರಾಣಾಗಿರುವ ಜನತೆ, ಸಾಕಪ್ಪ ಸಾಕು ಈ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img