Thursday, October 16, 2025

Kodishri

ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವಾಗಲಿದೆ: ಕೋಡಿಶ್ರೀ ಭವಿಷ್ಯ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮಾತನಾಡಿದ್ದು, ಭವಿಷ್ಯ ನುಡಿದಿದ್ದಾರೆ. ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆದಿದೆ. ಈ ಸಂವತ್ಸರ ಒಳಿತಿಗಿಂತ ಕೆಡಕು ಹೆಚ್ಚು ಮಾಡುತ್ತದೆ. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ.ಆಕಾಶ ತತ್ವ ಆಗಲಿದೆ. ಆ...

ಕೋಡಿಶ್ರಿ ಭವಷ್ಯ : ಸಿಎಂ ಬಿಎಸ್ ವೈಗೆ ಶಾಕ್

ಕರ್ನಾಟಕ ಟಿವಿ : ಇನ್ನು ಮೂರು ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಎದುರಾಗಲಿದೆ ಅಂತ ಕೋಡಿಮಠದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ನಾನು ಈ ಮೊದಲೇ ಭವಿಷ್ಯ ಹೇಳಿದ್ದೇನೆ ಈ ಬಾರಿಯ ವಿಧಾನಸಭೆ 18 ತಿಂಗಳು ಮಾತ್ರ ಬರುತ್ತೆ. ಈಗಾಗಲೇ 14 ತಿಂಗಳು ಕುಮಾರಸ್ವಾಮಿ ಅಧಿಕಾರ ಅನುಭವಿಸಿದ್ದಾರೆ. ಉಳಿದ ನಾಲ್ಕು...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img