Sunday, September 20, 2026

kodona

ಜನರ ಹಸಿವು ನೀಗಿಸುತ್ತಿದೆ. ಕಣ್ಣೀರನ್ನ ಒರೆಸುತ್ತಿದೆ – ಇವರಿಗೆ ಕೈಲಾದಷ್ಟು “ಕೊಡೋಣ”

ಬೆಂಗಳೂರು : ಒಂದೆಡೆ ಕೊರೊನಾ ಭಯಾನಕವಾಗಿ ಜನರ ಉಸಿರನ್ನ ನಿಲ್ಲಿಸಿದ್ರೆ ಮತ್ತೊಂದೆಡೆ ಲಾಕ್ ಡೌನ್ ನಿಂದ ಬೆಂಗಳೂರಲ್ಲಿ ಲಕ್ಷಾಂತರ ಜನ ತುತ್ತು ಊಟಕ್ಕೂ ಪರದಾಡುವಂತೆ ಮಾಡ್ತಿದೆ.. ಸಾಕಷ್ಟು ಜನ ನಿರಂತರವಾಗಿ ಬೀದಿ ಬೀದಿ ಅಲೆದು ಹಸಿವನ್ನ ನೀಗಿಸುವ ಕೆಲಸ  ಮಾಡ್ತಿದ್ದಾರೆ. ಅದರಲ್ಲಿ “ಕೊಡೋಣ” ತಂಡದ ಪಾತ್ರ ಮುಖ್ಯವಾದದ್ದು ಅಂದ್ರೆ ತಪ್ಪಾಗಲ್ಲ.. ಬೆಂಗಳೂರಲ್ಲಿ ಬಹುತೇಕ ರಾಜಕಾರಣಿಗಳು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img