ಬೆಂಗಳೂರು : ಒಂದೆಡೆ ಕೊರೊನಾ ಭಯಾನಕವಾಗಿ ಜನರ ಉಸಿರನ್ನ ನಿಲ್ಲಿಸಿದ್ರೆ ಮತ್ತೊಂದೆಡೆ ಲಾಕ್ ಡೌನ್ ನಿಂದ ಬೆಂಗಳೂರಲ್ಲಿ ಲಕ್ಷಾಂತರ ಜನ ತುತ್ತು ಊಟಕ್ಕೂ ಪರದಾಡುವಂತೆ ಮಾಡ್ತಿದೆ.. ಸಾಕಷ್ಟು ಜನ ನಿರಂತರವಾಗಿ ಬೀದಿ ಬೀದಿ ಅಲೆದು ಹಸಿವನ್ನ ನೀಗಿಸುವ ಕೆಲಸ ಮಾಡ್ತಿದ್ದಾರೆ. ಅದರಲ್ಲಿ “ಕೊಡೋಣ” ತಂಡದ ಪಾತ್ರ ಮುಖ್ಯವಾದದ್ದು ಅಂದ್ರೆ ತಪ್ಪಾಗಲ್ಲ.. ಬೆಂಗಳೂರಲ್ಲಿ ಬಹುತೇಕ ರಾಜಕಾರಣಿಗಳು...
Spiritual: ಬಿಗ್ಬಾಸ್ ಸೀಸನ್ 16ರಲ್ಲಿ ಮಿಂಚಿದ್ದ ಬಾಲಿವುಡ್ ಗಾಯಕ ಅಬ್ದು ರೋಜಿಕ್ನನ್ನು ದುಬೈನಲ್ಲಿ ಪೋಲೀಸರು ಬಂಧಿಸಿದ್ದಾರೆ. ಅಬ್ದು ಮೇಲೆ ಕಳ್ಳತನದ ಆರೋಪವಿದ್ದು, ದುಬೈ ಏರ್ಪೋರ್ಟ್ನಲ್ಲೇ ಅಬ್ದುನನ್ನು...